Featured

ಕ್ಯಾನ್ಸರ್ ಗುಣಪಡಿಸಲು ಗೋಮೂತ್ರ ಸಹಕಾರಿ; ಗೋಮೂತ್ರದಿಂದ ನನ್ನ ಸ್ತನದ ಕ್ಯಾನ್ಸರ್ ಗುಣವಾಗಿದೆ : ಪ್ರಜ್ಙಾ ಸಿಂಗ್ – Vishwanews24

ಭೋಪಾಲ್, : ಇಂಡಿಯಾ ಟುಡೇ ಜತೆ ಮಾತನಾಡುತ್ತಾ, ಗೋಮೂತ್ರ ಹಾಗೂ ಇನ್ನಿತರ ಗೋ ಉತ್ಪನ್ನಗಳ ಬಳಕೆಯಿಂದ ನನ್ನ ಸ್ತನ ಕ್ಯಾನ್ಸರ್ ಸಂಪೂರ್ಣ ಗುಣಮುಖವಾದೆ ಎಂದು ಆರೋಪಿ ಪ್ರಜ್ಙಾ ಸಿಂಗ್ ಠಾಕೂರ್ ಹೇಳಿದ್ದಾರೆ..

ಗೋವುಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿರುವವರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ಗೋವುಗಳನ್ನು ಅನೇಕ ಕಡೆಗಳಲ್ಲಿ ನೋಡಿಕೊಳ್ಳುವ ರೀತಿಯಿಂದ ಮನಸಿಗೆ ಹಿಂಸೆಯಾಗುತ್ತದೆ. ಗೋದಾನ ಅಮೃತಕ್ಕೆ ಸಮಾನ ಎಂದರು. ಗೋ ಉತ್ಪನ್ನಗಳನ್ನು ಬಳಕೆ ಮಾಡುವುದರಿಂದ ಅನೇಕ ಆರೋಗ್ಯ ಲಾಭಗಳನ್ನು ಪಡೆಯಬಹುದು. ಕ್ಯಾನ್ಸರ್ ಗುಣಪಡಿಸಲು ಗೋಮೂತ್ರ ಸಹಕಾರಿ ಎಂದು ಹೇಳಿದರು.

ಗೋಮೂತ್ರ ಹಾಗೂ ಪಂಚಗವ್ಯ ಜೊತೆಗೆ ಆಯುರ್ವೇದ ಗಿಡಮೂಲಿಕೆಗಳನ್ನು ಬಳಸಿಕೊಂಡು ನನ್ನ ಕ್ಯಾನ್ಸರ್ ಗುಣಪಡಿಸಿಕೊಂಡೆ ಎಂದು ಪುನರುಚ್ಚರಿಸಿದರು. ಗೋಮಾತೆಯನ್ನು ಹಿಂಬದಿಯಿಂದ ಮುಂಬದಿಯ ತನಕ ಸವರಿದರೆ ರಕ್ತದೊತ್ತಡ ಕಡಿಮೆಯಾಗುತ್ತದೆ.ಗೋಮೂತ್ರವು ಅಮೃತವಾಗಿದೆ. ಗೋಶಾಲೆಯು ತಪಸ್ಸಿಗೆ ಉತ್ತಮ ಸ್ಥಳವಾಗಿದೆ ಎದು ಹೇಳಿದ್ದಾರೆ.

 

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

7 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

8 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago