Featured

ಕ್ಯಾನ್ಸರ್ ಸೇರಿದಂತೆ ಹಲವಾರು ರೋಗಗಳನ್ನು ಗುಣಪಡಿಸಲು ಬಳಸುತ್ತಿರುವುದು ಗೋಮೂತ್ರದಿಂದ ತಯಾರಿಸಿದ ಔಷಧಿ : ಅಶ್ವಿನಿ ಚೌಬೆ -Vishwanews24

ನವದೆಹಲಿ: ಕ್ಯಾನ್ಸರ್ ಸೇರಿದಂತೆ ಹಲವಾರು ರೋಗಗಳನ್ನು ಗುಣಪಡಿಸಲು ಬಳಸುತ್ತಿರುವುದು ಗೋಮೂತ್ರದಿಂದ ತಯಾರಿಸಿದ ಔಷಧಿಯಾಗಿದೆ. ಹಾಗಾಗಿ ಭಾರತ ಸರ್ಕಾರವು ಹಸುಗಳ ಸಂರಕ್ಷಣೆಗಾಗಿ  ಹೊಸ ಯೋಜನೆ ಸಿದ್ಧಪಡಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಸಚಿವ ಅಶ್ವಿನಿ ಚೌಬೆ ಹೇಳಿದ್ದಾರೆ.

ಎಎನ್‌ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಗೋಮೂತ್ರದಿಂದ  ಹಲವಾರು ಔಷಧಿಗಳು ತಯಾರಾಗುತ್ತಿವೆ. ಕ್ಯಾನ್ಸರ್ ರೋಗವನ್ನು ಗುಣಪಡಿಸಲು ಬಳಸುವ ಔಷಧಿಯೂ ಗೋಮೂತ್ರದಿಂದಲೇ ತಯಾರಿಸಿದ್ದು.  ದೇಸೀ ಗೋವುಗಳ ರಕ್ಷಣೆಗಾಗಿ ಸರ್ಕಾರ ಯೋಜನೆ ಸಿದ್ದಪಡಿಸಿದೆ. ಈ ಬಗ್ಗೆ ಆಯುಷ್ ಸಚಿವಾಲಯ ಕಾರ್ಯ ಪ್ರವೃತ್ತವಾಗಿದೆ ಎಂದಿದ್ದಾರೆ.

ಕೃತಕ ಗರ್ಭಧಾರಣೆ ಮೂಲಕ ಹಸುಗಳ ಜನನ ಪ್ರಮಾಣ ಹೆಚ್ಚಿಸುವ ಬಗ್ಗೆ ಪಶುಸಂಗೋಪನ ವಿಭಾಗ ಕಾರ್ಯವೆಸಗುತ್ತಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಗುರುವಾರ ಹೇಳಿದ್ದರು. ಇದರಿಂದಾಗಿ ಗುಂಪುಹಲ್ಲೆ ಕೃತ್ಯಗಳಿಗೆ ಕಡಿವಾಣ ಹಾಕಬಹುದು ಎಂದ ಸಚಿವರು  ಪ್ರಾಥಮಿಕ ಹಂತದಲ್ಲಿ 30 ಲಕ್ಷ ಡೋಸ್ ಔಷಧಿಗಳನ್ನು ತಯಾರಿಸುವ ಗುರಿ ಕೇಂದ್ರ ಸರ್ಕಾರದ್ದು ಎಂದಿದ್ದಾರೆ.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

5 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

5 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

5 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

6 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

9 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

9 hours ago