Featured

ಕ್ಯಾಪ್ಟನ್ ಇಲೆಕ್ಟ್ರಿಕಲ್ ಕಂಪನಿ ಕರ್ನಾಟಕದ ಪ್ರಾಡಕ್ಟ್ ಅದೇ ಹೆಮ್ಮೆಯ ವಿಚಾರ: vishwanews24

ಕ್ಯಾಪ್ಟನ್ ಇಲೆಕ್ಟ್ರಿಕಲ್ ಕಂಪನಿ ಕರ್ನಾಟಕದ ಪ್ರಾಡಕ್ಟ್ ಅದೇ ಹೆಮ್ಮೆಯ ವಿಚಾರ: vishwanews24

ಕಾಪು: ಕ್ಯಾಪ್ಟನ್ ಇಲೆಕ್ಟ್ರಿಕಲ್ ಕಂಪನಿಯ ವತಿಯಿಂದ ಇಲೆಕ್ಟ್ರಿಷಿಯನ್ ಮತ್ತು ಗುತ್ತಿಗೆದಾರರ ಸ್ನೇಹಕೂಟ ಸಭೆ ಕಾಪುವಿನ ಖಾಸಾಗಿ ಹೋಟೆಲ್ ನಲ್ಲಿ ಮಂಗಳವಾರ ನಡೆಯಿತು.

ಕಾರ್ಯಕ್ರಮ ಉದ್ದೇಶಿಸಿ ರೀಜಿನಲ್ ಸೇಲ್ಸ್ ಮ್ಯಾನೆಜರ್ ರಾಜೇಂದ್ರ ಮಾತನಾಡಿ ” ಹತ್ತು ಹಲವಾರು ಇಲೆಕ್ಟ್ರಿಕಲ್ ಕಂಪನಿಯ ನಡುವೆ ಕ್ಯಾಪ್ಟನ್ ಇಲೆಕ್ಟ್ರಿಕಲ್ ಕಂಪೆನಿಯ ಸ್ವಿಚ್ ಬೋರ್ಡ್, ಕೇಬಲ್ ವಯರ್ಗಳ ಗುಣಮಟ್ಟ ವೈವಿಧ್ಯತೆಯ ವಿಚಾರದಲ್ಲಿ ಕರ್ನಾಟಕದ ಕ್ಯಾಪ್ಟನ್ ಕಂಪನಿ ಮುಂಚೂಣಿಯ ಹಂತವನ್ನು ಏರುತ್ತಿದೆ ಅದಕ್ಕೆ ಮೂಲ ಕಾರಣ ಗುತ್ತಿಗೆದಾರರು ಮತ್ತು ಇಲೆಕ್ಟ್ರಿಷಿಯನ್ ಹಾಗಾಗಿ ಅಭಿನಂದನೆ ಮತ್ತು ಈ ಪ್ರಾಡಕ್ಟ್ ಮೂಲ ಕರ್ನಾಟಕ ಎಂಬುದು ಮತ್ತೊಂದು ಹೆಮ್ಮೆಯ ವಿಚಾರ ಎಂದರು.

ಮುಸ್ತಾಕ್ ಇಲೆಕ್ಟ್ರಿಕಲ್ ಮಾಲಿಕ ಮತ್ತು ಕಾರ್ಯಕ್ರಮದ ಆಯೋಜಕ ಮುಸ್ತಾಕ್ ಸಾಹೇಬ್ ಮಾತನಾಡಿ ” 1978 ರಿಂದ ಇಲೆಕ್ಟ್ರಿಕಲ್ ಅಂಗಡಿ ಮಾಲಕನಾಗಿ ನೂರಾರು ಕಂಪನಿಯ ಇಲೆಕ್ಟ್ರಾನಿಕ್ ಪ್ರಾಡಕ್ಟ್ ಮಾರಾಟ ಮಾಡಿದ ಅನುಭವ ಇದೆ,ಆದರೇ ಕ್ಯಾಪ್ಟನ್ ಕಂಪನಿಯ ಗುಣಮಟ್ಟ ಹಾಗೂ ಸೇವೆ ಅತ್ಯುತ್ತಮವಾಗಿದೆ ಮಾತ್ರವಲ್ಲದೆ ಗ್ರಾಹಕರ ಅಭಿರುಚಿಗೆ ಅನುಗುಣವಾಗಿ ಪ್ರಾಡಕ್ಟ್ ಹೊರಬರುತ್ತಿದೆ ಅದು ಗ್ರಾಹಕರಿಗೆ ಇಷ್ಟವಾಗುತ್ತೆ.ಅಷ್ಟೇ ಅಲ್ಲದೆ ಗುತ್ತಿಗೆದಾರರು ಮತ್ತು ಇಲೆಕ್ಟ್ರಿಷಿಯನ್ ಕೂಡ ಗ್ರಾಹಕರಿಗೆ ಮೋಸ‌ ಮಾಡಬಾರದು ಉತ್ತಮ ಗುಣಮಟ್ಟದ ಪ್ರಾಡಕ್ಟ್ ಗ್ರಾಹಕರ ಮನೆ ಮುಟ್ಟಲಿ ಬೆಳಗಲಿ ಎಂದರು.

ವೇದಿಕೆಯಲ್ಲಿ ಗುತ್ತಿಗೆದಾರ ನಾಗರಾಜ್ ಭಟ್ವ್ ಪಾಂಗಾಳ, ಕಾಪು ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ರವಿ, ಕಾಪುವಿನ ಸಿವಿಲ್ ಇಂಜಿನಿಯರ್ ಮಹಮ್ಮದ್ ಸುಲೇಮಾನ್ , ಅವಿಭಜಿತ ಜಿಲ್ಲೆಯ ಕ್ಯಾಪ್ಟನ್ ಸ್ವಿಚ್ ಸೂಪರ್ ಸ್ಟಾಕಿಷ್ಟ್ ಅಭಿಶೇಕ್ ಉಪಸ್ಥಿತರಿದ್ದರು.
ಅಭಿ ಹಾವಂಜೆ ಸ್ವಾಗತಿಸಿ ಧನ್ಯವಾದ ಅರ್ಪಿಸಿದರು.

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

13 hours ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

14 hours ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

14 hours ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

15 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

15 hours ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

16 hours ago