Featured

ಕ್ಯಾಪ್ಟನ್ ಇಲೆಕ್ಟ್ರಿಕಲ್ ಕಂಪನಿ ಕರ್ನಾಟಕದ ಪ್ರಾಡಕ್ಟ್ ಅದೇ ಹೆಮ್ಮೆಯ ವಿಚಾರ: vishwanews24

ಕ್ಯಾಪ್ಟನ್ ಇಲೆಕ್ಟ್ರಿಕಲ್ ಕಂಪನಿ ಕರ್ನಾಟಕದ ಪ್ರಾಡಕ್ಟ್ ಅದೇ ಹೆಮ್ಮೆಯ ವಿಚಾರ: vishwanews24

ಕಾಪು: ಕ್ಯಾಪ್ಟನ್ ಇಲೆಕ್ಟ್ರಿಕಲ್ ಕಂಪನಿಯ ವತಿಯಿಂದ ಇಲೆಕ್ಟ್ರಿಷಿಯನ್ ಮತ್ತು ಗುತ್ತಿಗೆದಾರರ ಸ್ನೇಹಕೂಟ ಸಭೆ ಕಾಪುವಿನ ಖಾಸಾಗಿ ಹೋಟೆಲ್ ನಲ್ಲಿ ಮಂಗಳವಾರ ನಡೆಯಿತು.

ಕಾರ್ಯಕ್ರಮ ಉದ್ದೇಶಿಸಿ ರೀಜಿನಲ್ ಸೇಲ್ಸ್ ಮ್ಯಾನೆಜರ್ ರಾಜೇಂದ್ರ ಮಾತನಾಡಿ ” ಹತ್ತು ಹಲವಾರು ಇಲೆಕ್ಟ್ರಿಕಲ್ ಕಂಪನಿಯ ನಡುವೆ ಕ್ಯಾಪ್ಟನ್ ಇಲೆಕ್ಟ್ರಿಕಲ್ ಕಂಪೆನಿಯ ಸ್ವಿಚ್ ಬೋರ್ಡ್, ಕೇಬಲ್ ವಯರ್ಗಳ ಗುಣಮಟ್ಟ ವೈವಿಧ್ಯತೆಯ ವಿಚಾರದಲ್ಲಿ ಕರ್ನಾಟಕದ ಕ್ಯಾಪ್ಟನ್ ಕಂಪನಿ ಮುಂಚೂಣಿಯ ಹಂತವನ್ನು ಏರುತ್ತಿದೆ ಅದಕ್ಕೆ ಮೂಲ ಕಾರಣ ಗುತ್ತಿಗೆದಾರರು ಮತ್ತು ಇಲೆಕ್ಟ್ರಿಷಿಯನ್ ಹಾಗಾಗಿ ಅಭಿನಂದನೆ ಮತ್ತು ಈ ಪ್ರಾಡಕ್ಟ್ ಮೂಲ ಕರ್ನಾಟಕ ಎಂಬುದು ಮತ್ತೊಂದು ಹೆಮ್ಮೆಯ ವಿಚಾರ ಎಂದರು.

ಮುಸ್ತಾಕ್ ಇಲೆಕ್ಟ್ರಿಕಲ್ ಮಾಲಿಕ ಮತ್ತು ಕಾರ್ಯಕ್ರಮದ ಆಯೋಜಕ ಮುಸ್ತಾಕ್ ಸಾಹೇಬ್ ಮಾತನಾಡಿ ” 1978 ರಿಂದ ಇಲೆಕ್ಟ್ರಿಕಲ್ ಅಂಗಡಿ ಮಾಲಕನಾಗಿ ನೂರಾರು ಕಂಪನಿಯ ಇಲೆಕ್ಟ್ರಾನಿಕ್ ಪ್ರಾಡಕ್ಟ್ ಮಾರಾಟ ಮಾಡಿದ ಅನುಭವ ಇದೆ,ಆದರೇ ಕ್ಯಾಪ್ಟನ್ ಕಂಪನಿಯ ಗುಣಮಟ್ಟ ಹಾಗೂ ಸೇವೆ ಅತ್ಯುತ್ತಮವಾಗಿದೆ ಮಾತ್ರವಲ್ಲದೆ ಗ್ರಾಹಕರ ಅಭಿರುಚಿಗೆ ಅನುಗುಣವಾಗಿ ಪ್ರಾಡಕ್ಟ್ ಹೊರಬರುತ್ತಿದೆ ಅದು ಗ್ರಾಹಕರಿಗೆ ಇಷ್ಟವಾಗುತ್ತೆ.ಅಷ್ಟೇ ಅಲ್ಲದೆ ಗುತ್ತಿಗೆದಾರರು ಮತ್ತು ಇಲೆಕ್ಟ್ರಿಷಿಯನ್ ಕೂಡ ಗ್ರಾಹಕರಿಗೆ ಮೋಸ‌ ಮಾಡಬಾರದು ಉತ್ತಮ ಗುಣಮಟ್ಟದ ಪ್ರಾಡಕ್ಟ್ ಗ್ರಾಹಕರ ಮನೆ ಮುಟ್ಟಲಿ ಬೆಳಗಲಿ ಎಂದರು.

ವೇದಿಕೆಯಲ್ಲಿ ಗುತ್ತಿಗೆದಾರ ನಾಗರಾಜ್ ಭಟ್ವ್ ಪಾಂಗಾಳ, ಕಾಪು ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ರವಿ, ಕಾಪುವಿನ ಸಿವಿಲ್ ಇಂಜಿನಿಯರ್ ಮಹಮ್ಮದ್ ಸುಲೇಮಾನ್ , ಅವಿಭಜಿತ ಜಿಲ್ಲೆಯ ಕ್ಯಾಪ್ಟನ್ ಸ್ವಿಚ್ ಸೂಪರ್ ಸ್ಟಾಕಿಷ್ಟ್ ಅಭಿಶೇಕ್ ಉಪಸ್ಥಿತರಿದ್ದರು.
ಅಭಿ ಹಾವಂಜೆ ಸ್ವಾಗತಿಸಿ ಧನ್ಯವಾದ ಅರ್ಪಿಸಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

3 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

3 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

3 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

6 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

7 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

7 hours ago