ನವದೆಹಲಿ: ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್ಸಿಂಗ್ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು.
‘ಭಗತ್ಸಿಂಗ್ ಅವರ ಧೈರ್ಯ, ತ್ಯಾಗದ ಮನೋಭಾವ ದೇಶದ ಅಸಂಖ್ಯಾತ ಜನರಲ್ಲಿ ದೇಶಭಕ್ತಿಯ ಕಿಡಿಯನ್ನು ಹೊತ್ತಿಸಿತ್ತು. ಇಂಥ ಅಪ್ರತಿಮ ಹೋರಾಟಗಾರ ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ನೆಲೆಸಿದ್ದಾರೆ. ನಾನು ಅವರಿಗೆ ತಲೆಬಾಗುತ್ತೇನೆ ಮತ್ತು ಅವರ ಉದಾತ್ತ ಆದರ್ಶಗಳನ್ನು ಸ್ಮರಿಸುತ್ತೇನೆ‘ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
1907ರಲ್ಲಿ ಜನಿಸಿದ ಭಗತ್ಸಿಂಗ್ ಅವರನ್ನು 1931ರಲ್ಲಿ ಬ್ರಿಟಿಷರು ಗಲ್ಲಿಗೇರಿಸಿದಾಗ ಅವರ ವಯಸ್ಸು ಕೇವಲ 23. ಭಗತ್ಸಿಂಗ್ ಅವರಲ್ಲಿದ್ದ ತ್ಯಾಗ ಮತ್ತು ಆದರ್ಶಗಳಿಂದಾಗಿ ಅವರೊಬ್ಬ ಜನಪ್ರಿಯ ನಾಯಕರಾಗಿದ್ದರು. ಈ ಆದರ್ಶಗಳು ಅನೇಕರಿಗೆ ಸ್ಫೂರ್ತಿಯಾಯಿತು
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…