ಮಂಗಳೂರು: ಕ್ರಿಸ್ಮಸ್ ಹಿನ್ನಲೆ ಮಂಗಳೂರು ಬೆಂಗಳೂರು ನಡುವೆ ಡಿಸೆಂಬರ್ 23 ಮತ್ತು 27 ರಂದು ವಿಶೇಷ ರೈಲು ಸಂಚರಿಸಲಿದೆ.
ರೈಲು ಸಂಖ್ಯೆ 06505 ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 23 ಮತ್ತು 27 ರಂದು ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗ್ಗೆ 11.45 ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಮರಳಿ, ಇದೇ ರೈಲು (06506) ಡಿಸೆಂಬರ್ 24 ಮತ್ತು 28 ರಂದು ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಮಧ್ಯಾಹ್ನ 1:00 ಗಂಟೆಗೆ ಹೊರಟು, ಅದೇ ದಿನ ರಾತ್ರಿ 10.30 ಕ್ಕೆ ಯಶವಂತಪುರ ತಲುಪಲಿದೆ.
ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.
ಪ್ರಯಾಣಿಕರು ಅಧಿಕೃತ (www.enquiry.indianrail.gov.in) ವೆಬ್ಸೈಟ್ಗೆ ಭೇಟಿ ನೀಡಿ. NTES ಅಪ್ಲಿಕೇಶನ್ ಬಿಳಸಿ ಅಥವಾ 139 ನಂಬರಗೆ ಡಯಲ್ ಮಾಡುವ ಮೂಲಕ ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ/ನಿರ್ಗಮನ ಸಮಯ ಮತ್ತು ಇತರ ಮಾಹಿತಿಯನ್ನು ವಡೆದುಕೊಳ್ಳಬಹುದು
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…