ನವದೆಹಲಿ: ಪ್ರೊ ಕಬಡ್ಡಿ ಆಯೋಜಕರು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. 2021ರ ಆವೃತ್ತಿಯ ಪ್ರೊ ಕಬಡ್ಡಿ ಜುಲೈನಿಂದ ಪ್ರಾಂಭವಾಗಲಿದೆ.
ಕಳೆದ ವರ್ಷ ಕೊರೊನಾ ಇರುವುದರಿಂದಾಗಿ ಟೂರ್ನಿಯನ್ನು ರದ್ದು ಪಡಿಸಲಾಗಿತ್ತು. ಪ್ರೊ ಕಬಡ್ಡಿಯ ಹಲವು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದರು. ಇದೀಗ ಕಬಡ್ಡಿ ಆಯೋಜಕರು ಕಬಡ್ಡಿ ಪ್ರಾರಂಭವಾಗಲಿದೆ ಎಂದು ಗುಡ್ ನ್ಯೂಸ್ ನೀಡಿದ್ದಾರೆ.
ಮಹಿಳೆಯ ಆರೋಪಕ್ಕೆ ಸ್ಪಷ್ಟನೆ ನೀಡಿದ ಜೊಮ್ಯಾಟೊ ಡೆಲಿವರಿ ಬಾಯ್ -Vishwanews24
2021ರ ಆವೃತ್ತಿಯ ಪ್ರೊ ಕಬಡ್ಡಿ ಜುಲೈನಿಂದ ಪ್ರಾರಂಭವಾಗಿ ಅಕ್ಟೋಬರ್ವರೆಗೂ ನಡೆಸಲು ಯೋಜನೆಯನ್ನು ರೂಪಿಸಲಾಗಿದೆ. ಕಬಡ್ಡಿಗೆ ಅಗತ್ಯ ಇರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ. ಕೋವಿಡ್ ಕಾರಣದಿಂದಾಗಿ ಟೂರ್ನಿ ರದ್ದಾಗಿತ್ತು. ಬಹುತೇಕ ಕ್ರೀಡೆಗಳು ಬಯೋ ಸೆಕ್ಯೂರ್ ವಾತಾವರಣದಲ್ಲಿ ನಡೆಯುತ್ತಿದೆ. ಇದೇ ವ್ಯವಸ್ಥೆಯೊಂದಿಗೆ ಟೂರ್ನಿಯನ್ನು ಆಯೋಜಿಸಲಾಗುತ್ತದೆ ಎಂದು ಪ್ರೋ ಕಬಡ್ಡಿ ಆಯೋಜಕ ಸಂಸ್ಥೆಯ ಮಶಾಲ್ ಸ್ಪೋಟ್ರ್ಸ್ ಮೂಖ್ಯಸ್ಥ ಅನುಪಮ್ ಗೋಸ್ವಾಮಿ ಹೇಳಿದ್ದಾರೆ.
ಇಂದೇ ನಿಮ್ಮ ಬ್ಯಾಂಕಿಂಗ್ ಕೆಲಸ ಮುಗಿಸಿ ; 4 ದಿನ ಬ್ಯಾಂಕ್ ಬಂದ್ -Vishwanews24
ಪಿಕೆಎಲ್ ಟೂರ್ನಿ ನವೀನ್ ಕುಮಾರ್, ನಿತೀಶ್ ಕುಮಾರ್ ಅವರಂತಹ ದೇಶಿ ಪ್ರತಿಭೆಗಳನ್ನು ಅನಾವರಣ ಮಾಡಿದೆ. ಮುಂದೆಯೂ ಪಿಕೆಎಲ್ ವತಿಯಿಂದ ದೇಸಿ ಪ್ರತಿಭಾ ಶೋಧ ನಡೆಯಲಿದೆ. 8ನೇ ಆವೃತ್ತಿಯ ಪ್ರೊ ಕಬಡ್ಡಿ ಟೂರ್ನಿ ರೋಚಕತೆಯನ್ನು ಕಾಯ್ದುಕೊಳ್ಳಲಿದೆ. ಮತ್ತಷ್ಟು ಜಿದ್ದಾಜಿದ್ದಿಯಿಂದ ಇರಲಿದೆ. ಪ್ರೊ ಕಬಡ್ಡಿ ಟೂರ್ನಿಯ ಪ್ರಸಾರ ಹಕ್ಕು ಹರಾಜು ಏಪ್ರಿಲ್ನಲ್ಲಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಬಳ್ಳಾರಿ : ಒಂದೇ ಕುಟುಂಬದ ಇಬ್ಬರಲ್ಲಿ ದಕ್ಷಿಣ ಆಫ್ರಿಕಾ ರೂಪಾಂತರಿ ಕೊರೊನಾ ಸೋಂಕು ಪತ್ತೆ -Vishwanews24
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…
ಕೋಳಿ ಫಾರ್ಮ್ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…
ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…