ಮೂಡುಬಿದಿರೆ, : ಮರಕ್ಕೆ ಕಾರು ಢಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ತುಳು ಚಲನಚಿತ್ರ ನಿರ್ದೇಶಕ ಮೃತಪಟ್ಟ ಘಟನೆ ಮೂಡುಬಿದಿರೆ ಪೊಲೀಸ್ ಠಾಣೆ ವ್ಯಾಪ್ತಿಯ ಮೂಡುಕೊಣಾಜೆಯಲ್ಲಿ ಗುರುವಾರ ಸಂಭವಿಸಿದೆ.
ಕೊಣಾಜೆಕಲ್ಲು ನಿವಾಸಿ ಹ್ಯಾರಿಸ್ ಹೌದಾಲ್ (28) ಮೃತರು ಎಂದು ಗುರುತಿಸಲಾಗಿದೆ.
ಕಳೆದ ಹದಿನೈದು ದಿನಗಳಿಂದ ಮೂಡುಬಿದಿರೆ ಪರಿಸರದಲ್ಲಿ “ಆಟಿಡೊಂಜಿ ದಿನ” ತುಳು ಚಲನಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಅದರಂತೆ ಗುರುವಾರ ಶೂಟಿಂಗ್ ಮುಗಿಸಿ ತನ್ನ ಕಾರಿನಲ್ಲಿ ನಿರ್ಮಾಪಕರನ್ನು ಶಿರ್ತಾಡಿಯಲ್ಲಿರುವ ರೂಮಿಗೆ ಬಿಟ್ಟು ಹಿಂತಿರುಗುವ ಸಂದರ್ಭ ಹ್ಯಾರಿಸ್ ಅವರ ಕಾರು ಮರಕ್ಕೆ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡು ಅವರು ಮೃತಪಟ್ಟಿದ್ದಾರೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…