ಬೆಂಗಳೂರು:ದೆಹಲಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ ಅವರಿಗೆ ಜಾಮೀನು ನೀಡಿ ಜೈಲಿನಿಂದ ಬಿಡುಗಡೆಗೊಳಿಸಿದ ಸುಪ್ರೀಂಕೋರ್ಟ್ ಆದೇಶ ದೇಶದ ನ್ಯಾಯಾಂಗದ ಮೇಲಿನ ನಮ್ಮೆಲ್ಲರ ನಂಬಿಕೆಯನ್ನು ಇನ್ನಷ್ಟು ದೃಢೀಕರಿಸಿದೆ.ಸತ್ಯ ಮತ್ತು ನ್ಯಾಯದ ಪರವಾಗಿ ಹೋರಾಡುತ್ತಿರುವವರೆಲ್ಲರಿಗೂ ಈ ಆದೇಶ ಭರವಸೆ ಹುಟ್ಟಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಅವರು, ಸುಪ್ರೀಂಕೋರ್ಟ್ ನ ಈ ಆದೇಶ ಸಾಂವಿಧಾನಿಕ ಸಂಸ್ಥೆಗಳನ್ನು ತಮ್ಮ ರಾಜಕೀಯ ದ್ವೇಷ ಸಾಧನೆಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಂದ್ರದ ಸರ್ಕಾರಕ್ಕೆ ಕೊಟ್ಟ ತಪರಾಕಿಯಾಗಿದೆ. ದ್ವೇಷದ ರಾಜಕಾರಣಕ್ಕೆ ಇಳಿದಿರುವ ನೇತೃತ್ವದ ಸರ್ಕಾರ ನ್ಯಾಯಾಲಯದ ಈ ಆದೇಶದಿಂದಾದರೂ ಪಾಠ ಕಲಿತು ಎಚ್ಚೆತ್ತುಕೊಳ್ಳಲಿ ಎಂದರು ವಾಗ್ದಾಳಿ ನಡೆಸಿದ್ದಾರೆ.
ಅಂತಿಮವಾಗಿ ಸತ್ಯವೇ ಗೆಲ್ಲುವುದು, ನ್ಯಾಯವೇ ಬಾಳುವುದು. ಸತ್ಯಮೇವ ಜಯತೆ ಎಂದಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…