ಬೆಂಗಳೂರು:ದೆಹಲಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ ಅವರಿಗೆ ಜಾಮೀನು ನೀಡಿ ಜೈಲಿನಿಂದ ಬಿಡುಗಡೆಗೊಳಿಸಿದ ಸುಪ್ರೀಂಕೋರ್ಟ್ ಆದೇಶ ದೇಶದ ನ್ಯಾಯಾಂಗದ ಮೇಲಿನ ನಮ್ಮೆಲ್ಲರ ನಂಬಿಕೆಯನ್ನು ಇನ್ನಷ್ಟು ದೃಢೀಕರಿಸಿದೆ.ಸತ್ಯ ಮತ್ತು ನ್ಯಾಯದ ಪರವಾಗಿ ಹೋರಾಡುತ್ತಿರುವವರೆಲ್ಲರಿಗೂ ಈ ಆದೇಶ ಭರವಸೆ ಹುಟ್ಟಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಅವರು, ಸುಪ್ರೀಂಕೋರ್ಟ್ ನ ಈ ಆದೇಶ ಸಾಂವಿಧಾನಿಕ ಸಂಸ್ಥೆಗಳನ್ನು ತಮ್ಮ ರಾಜಕೀಯ ದ್ವೇಷ ಸಾಧನೆಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಂದ್ರದ ಸರ್ಕಾರಕ್ಕೆ ಕೊಟ್ಟ ತಪರಾಕಿಯಾಗಿದೆ. ದ್ವೇಷದ ರಾಜಕಾರಣಕ್ಕೆ ಇಳಿದಿರುವ ನೇತೃತ್ವದ ಸರ್ಕಾರ ನ್ಯಾಯಾಲಯದ ಈ ಆದೇಶದಿಂದಾದರೂ ಪಾಠ ಕಲಿತು ಎಚ್ಚೆತ್ತುಕೊಳ್ಳಲಿ ಎಂದರು ವಾಗ್ದಾಳಿ ನಡೆಸಿದ್ದಾರೆ.
ಅಂತಿಮವಾಗಿ ಸತ್ಯವೇ ಗೆಲ್ಲುವುದು, ನ್ಯಾಯವೇ ಬಾಳುವುದು. ಸತ್ಯಮೇವ ಜಯತೆ ಎಂದಿದ್ದಾರೆ.
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…