Featured

ಕ್ಷೇತ್ರದಲ್ಲಿ ಪಾರ್ಲಿಮೆಂಟ್ ಸದಸ್ಯರ ಬಗ್ಗೆ ತೀವ್ರ ವಿರೋಧ ಬಂದ್ರೆ ಬಿಜೆಪಿಯಲ್ಲಿ ಬದಲಾವಣೆ ಫಿಕ್ಸ್ : vishwanews24

ಕ್ಷೇತ್ರದಲ್ಲಿ ಪಾರ್ಲಿಮೆಂಟ್ ಸದಸ್ಯರ ಬಗ್ಗೆ ತೀವ್ರ ವಿರೋಧ ಬಂದ್ರೆ ಬಿಜೆಪಿಯಲ್ಲಿ ಬದಲಾವಣೆ ಫಿಕ್ಸ್ : vishwanews24

ಆಪ್ತರ ಸಭೆಯಲ್ಲಿ ಬದಲಾವಣೆಯ ಗಾಳಿ ಬೀಸಿದರೆ ವಿಜಯೇಂದ್ರ…???

ಬೆಂಗಳೂರು: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕರ್ನಾಟಕ ರಾಜ್ಯದಿಂದ 28 ಪಾರ್ಲಿಮೆಂಟ್ ಸದಸ್ಯರನ್ನು ಗೆಲ್ಲಿಸುವ ಮುಖೇನ ಪ್ರಧಾನಿ ಮೋದಿಯವರ ಕೈ ಬಲಪಡಿಸುವ ಉದ್ದೇಶ ಹೊಂದಿದೆ ಈ ಪೈಕಿ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಪ್ಲ್ಯಾನ್ ನೂತನ ರಾಜ್ಯಧ್ಯಕ್ಷ ವಿಕಯೇಂದ್ರ ಸೇರಿದಂತೆ ಕೇಂದ್ರ ನಾಯಕರ ಕೈ ಸೇರಿದೆ.

ಕಾಂಗ್ರೆಸ್ ನ‌ ಪಂಚ ಭಾಗ್ಯಗಳ ನಡುವೆಯೂ ಹೊಸ ಪ್ಲ್ಯಾನ್ ಸಿದ್ದಪಡಿಸಿರುವ ರಾಜ್ಯ ಬಿಜೆಪಿ ದೇಶಕ್ಕಾಗಿ ಮೋದಿ ಅನ್ನುವ ಮಂತ್ರ ಜಪಿಸುತ್ತಿದ್ದು ಸೂಕ್ತ ಅಭ್ಯರ್ಥಿಗಳ ಆಯ್ಕೆಗಾಗಿ ಕಸರತ್ತು ನಡೆಸುತ್ತಿದೆ.

ಯುವಕರು ಸೇರಿದಂತೆ ರಾಜ್ಯದಲ್ಲಿ 28 ಸದಸ್ಯರಲ್ಲಿ ಭಿನ್ನಮತ ಶಮನಗೊಳಿಸಿ 16ಕ್ಕೂ ಅಧಿಕ ಹೊಸ ಪಾರ್ಲಿಮೆಂಟ್ ಸದಸ್ಯರನ್ನು ರಾಜ್ಯದಿಂದ ಕೇಂದ್ರಕ್ಕೆ ಕಳುಹಿಸುವ ಮುಖೇನ ರಾಜ್ಯ ಸಾರಥಿ ವಿಜಯೇಂದ್ರ ಅವರ ಪ್ರಭಾವ ಹಾಗೂ ಶಕ್ತಿಯನ್ನು ತೋರಿಸುವ ಪ್ರಯತ್ನ ಇದಾಗಿದೆ ಎನ್ನಲಾಗಿದೆ.

ಈ ಪೈಕಿ‌‌ ಈಗಾಗಲೆ ರಾಜ್ಯ ಹಾಗೂ ಕೇಂದ್ರದ ಚುನಾವಣಾ ಟೀಂ ಗ್ರೌಂಡ್ ಸರ್ವೆ ಸೇರಿದಂತೆ ಹೊಸ ಕಸರತ್ತಿನ‌ ಮುಖೇನ ಅಭ್ಯರ್ಥಿ ಆಯ್ಕೆಯ ಹಿಂದೆ ಚಟುವಟಿಕೆ ಆರಂಭ ಮಾಡಿದ್ದು ಹಾಲಿ ಸಂಸದರ ವಿರುದ್ಧ ದೊಡ್ಡ ಮಟ್ಟದ‌ ಅಸಮಾಧಾನದ ಬಿರುಗಾಳಿ ಎದ್ದರೆ ಮುಲಾಜಿಲ್ಲದೆ ಬದಲಾವಣೆ ಶತಸಿದ್ದ ಯಾವುದೇ ಕಾರಣಕ್ಕೂ ರಾಜೀ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂಬ ಮಾತು ಕೋರ್ ಸದಸ್ಯರಿಂದ ಹೊರಬಿದ್ದಿದೆ.

NGO ಗಳ ಬೆನ್ನಿಗೆ ನಿಂತ ಸರ್ವೆ ತಂಡ

ಸದ್ಯ ಪೋನ್ ಕಾಲ್ – ವಾಟ್ಸಪ್- ಸೇರಿದಂತೆ ಗ್ರೌಂಡ್ ಸರ್ವೆ ನಡೆಸುತ್ತಿರುವ ಸರ್ವೆ ಏಜನ್ಸಿಗಳು ನೈಜತೆಮತ್ತುಸತ್ಯಾಂಶ ಆಧಾರಿತ ಗುಣಮಟ್ಟದ NGO ಗಳ ಸಹಕಾರದೊಂದಿಗೆ ಸರ್ವೆ ಕಾರ್ಯ ಆರಂಭ ಮಾಡಿದ್ದು ರಾಜ್ಯದ 224 ವಿಧಾನ ಸಭಾ ಕ್ಷೇತ್ರದಲ್ಲಿ ಚಟುವಟಿಕೆ ಮಾಡಲಿದೆ.

ಮೋದಿ ಸರ್ಕಾರದ ಸಾಧನೆ-ರಾಜ್ಯ ಸರ್ಕಾರದ ವೈಫಲ್ಯದ ಪಟ್ಟಿ

ಮೋದಿ ಸರ್ಕಾರ ದೇಶದಲ್ಲಿ ಮಾಡಿರುವ ಹೊಸ ಸಾಧನೆ ಹಾಗೂ ಕೆಲಸ ಕಾರ್ಯಗಳ ಪಟ್ಟಿಯನ್ನು ಮನೆಮನೆಗೆ ತಲುಪಿಸುವುದು ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ಜನರಮನೆಬಾಗಿಲಿಗೆ ಮುಟ್ಟಿಸುವ ಕೆಲಸ ಕಾರ್ಯವನ್ನು ಪಕ್ಷದ ಕಾರ್ಯಕರ್ತರಿಗೆ ನೀಡಲಾಗುತ್ತದೆ.

ಒಟ್ಟಾರೆಯಾಗಿ ಈ ಬಾರಿಯ ಲೋಕಸಭಾ ಚುನಾವಣೆಗೆ ಕರ್ನಾಟಕದಿಂದ 28 ಸ್ಥಾನವನ್ನು ಮೋದಿ ಖಾತೆಗೆ ಸೇರ್ಪಡಿಸಲು ರಾಜ್ಯ ಬಿಜೆಪಿ ಶರವೇಗದ ಕಾರ್ಯ ಆರಂಭ ಮಾಡಿದೆ.

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

16 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 days ago