ಸುಬ್ರಹ್ಮಣ್ಯ : ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಎಲ್ಲಾ ಕಾರ್ಯ ನಿರ್ವಹಿಸಲಾಗುತ್ತಿದೆ. ಅಪಪ್ರಚಾರ ಮಾಡುವವರು ಇದ್ದಾರೆ. ಟೀಕೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಕೆಲವೊಮ್ಮೆ ಮಾಧ್ಯಮದವರೂ ಬರೆಯುತ್ತಾರೆ, ಅವರು ಯಾವುದನ್ನು ಬರೆಯಬೇಕೋ ಅದನ್ನು ಬರೆಯುವುದಿಲ್ಲ.
ಕೆಲವೊಮ್ಮೆ ಆದ ಕೆಲಸವನ್ನು ಬರೆಯದೆ ಬಿಟ್ಟು ಬಿಡುತ್ತಾರೆ. ಅದೇ ಮಾದ್ಯಮದವರು ಮತ್ತು ಇತರರು ವಾಟ್ಸಪ್ನಲ್ಲಿ ಸಮಸ್ಯೆಗಳ ಬಗ್ಗೆ ಮಾತ್ರವೇ ಬರೆಯುತ್ತಾರೆ. ಆದ ಕೆಲಸಗಳ ಬಗ್ಗೆ ತಿಳಿಸುವ ಕೆಲಸ ಮಾಡುತ್ತಿಲ್ಲ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರು ಮಾಧ್ಯಮಗಳ ಮೇಲೆಯೇ ಹರಿಹಾಯ್ದಿದ್ದಾರೆ.
ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಾರೀ ಮಳೆಗೆ ಸಂಭವಿಸಿರುವ ಮಳೆ ಹಾನಿ ಪ್ರದೇಶಗಳಿಗೆ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಇಲ್ಲಿ ಶೀಘ್ರ ಸೇತುವೆ ನಿರ್ಮಾಣ ಮಾಡುವ ಭರವಸೆ ನೀಡಿದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…