ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ಪೆರ್ಡೂರು ಶಕ್ತಿಕೇಂದ್ರ ಸಭೆಯು ಕ್ಷೇತ್ರಾಧ್ಯಕ್ಷರಾದ ಜಿತೇಂದ್ರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಕ್ಷದ
ಕಚೇರಿಯಲ್ಲಿ ಜರುಗಿತು.
ಅಧ್ಯಕ್ಷರು ಮಾತನಾಡಿ ಕೇಂದ್ರ ಸರಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸಲು ಕಾರ್ಯಕರ್ತರು ಕಾರ್ಯ ಪ್ರವೃತ್ತರಾಗಬೇಕಾಗಿ ತಿಳಿಸಿದರು.
ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ರವರು ಮಾತನಾಡಿ ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಲು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿವರನ್ನು ಗೆಲ್ಲಿಸಿ ಪ್ರಧಾನಿಯವರ ಕೈ ಬಲಪಡಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕ್ಷೇತ್ರ ಉಪಾಧ್ಯಕ್ಷರಾದ ಸಂದೀಪ್ ಶೆಟ್ಟಿ ಬಡಗುಬೆಟ್ಟು, ಕ್ಷೇತ್ರ ಪ್ರಧಾನಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಚೇತನಾ ಶೆಟ್ಟಿ, ಶಕ್ತಿಕೇಂದ್ರ ಅಧ್ಯಕ್ಷರುಗಳಾದ ಸುಧಾಕರ್ ಶೆಟ್ಟಿ ಮತ್ತು ಸುರೇಶ್ ಸೇರ್ವೇಗಾರ್ ಪಂಚಾಯತ್ ಉಪಾಧ್ಯಕ್ಷರಾದ ದೇವು ಪೂಜಾರಿ, ವಕ್ತಾರರಾದ ನವೀನ್ ಎಸ್ ಕೆ ಮತ್ತು ಪಕ್ಷದ ಪ್ರಮುಖರಾದ ತುಕರಾಮ್, ಹರೀಶ್, ಮತ್ತು ಇತರರು ಭಾಗವಹಿಸಿದ್ದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…