Featured

ಕ್ಷೇತ್ರದ ಜನರ ವಿಶ್ವಾಸಕ್ಕೆ ದ್ರೋಹ ಬಗೆದು ಹಣ, ಅಧಿಕಾರಕೋಸ್ಕರ ಪಕ್ಷಾಂತರ ಮಾಡುವುದಿಲ್ಲ : ಶೃಂಗೇರಿ ಶಾಸಕ ರಾಜೇಗೌಡ -Vishwanews24

ಬೆಳ್ತಂಗಡಿ: ಕ್ಷೇತ್ರದ ಜನರ ವಿಶ್ವಾಸಕ್ಕೆ ದ್ರೋಹ ಬಗೆದು ಹಣ, ಅಧಿಕಾರಕೋಸ್ಕರ ಪಕ್ಷಾಂತರ ಮಾಡುವುದಿಲ್ಲ. ಅದರ ಕುರಿತು ಗಮನ ಕೊಡುವುದಿಲ್ಲ. ತನ್ನದೇನಿದ್ದರೂ ಕ್ಷೇತ್ರದ ಅಭಿವೃದ್ಧಿ ಮಾತ್ರ ಎಂದು ಧರ್ಮಸ್ಥಳದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶೃಂಗೇರಿ ಶಾಸಕ ರಾಜೇಗೌಡ ಸ್ಪಷ್ಪಪಡಿಸಿದರು.

ಬಿಜೆಪಿಗೆ ಬರುವಂತೆ ನಿರಂತರ ಒತ್ತಡಗಳು, ಕರೆಗಳು ಬರುತ್ತಿದೆ. ಬಿಜೆಪಿಯ ಹಿರಿಯ ನಾಯಕರುಗಳು ಕರೆ ಮಾಡಿ ಹಣ, ಅಧಿಕಾರದ ಎಲ್ಲ ರೀತಿಯ ಆಮಿಷಗಳನ್ನೂ ಹಾಕುತ್ತಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ಅದು ಹೆಚ್ಚಾಗಿದೆ. ಆದರೆ ತಾನು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದು ಪ್ರಕಟಿಸಿದರು.

ಬಿಜೆಪಿಯವರು ಅಧಿಕಾರಕ್ಕಾಗಿ ಯಾವ ಹಂತಕ್ಕೆ ಇಳಿಯಲೂ ಸಿದ್ದರಾಗುತ್ತಿದ್ದಾರೆ. ಇದು ಪ್ರಜಾಪ್ತಭುತ್ವವನ್ನು ಅಣಕಿಸುವ ಕಾರ್ಯವಾಗಿದೆ.

ಒಮ್ಮೆ ಚುನಾವಣೆಯಲ್ಲಿ ಗೆದ್ದವರು ಅವಧಿ ಮುಗಿಯುವವರೆಗೂ ಆ ಪಕ್ಷದಲ್ಲಿಯೇ ಉಳಿದುಕೊಳ್ಳಬೇಕು. ಅವಧಿ ಮುಗಿದು ಮುಂದಿನ ಚುನಾವಣೆಯ ಸಂದರ್ಭದಲ್ಲಿ ಪಕ್ಷಾಂತರ ಮಾಡುವುದಿದ್ದರೆ ಮಾಡಲಿ ಎಂದರು.

ಬೆಳ್ತಂಗಡಿ ಶಾಸಕರು ಬಂದು ಭೇಟಿಯಾಗಿದ್ದರು ಅವರು ರಾಜಕೀಯ ನಿಲುವುಗಳ ಕುರಿತು ಮಾತ್ರ ಮಾತನಾಡಿದ್ದರು. ಬೇರೆ ಯಾವುದೇ ಆಮಿಷ, ಒತ್ತಡ ಹೇರಿಲ್ಲ. ನಾರ್ಮಲ್ ಭೇಟಿ ಮಾಡಿದ್ದರು ಎಂದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago