Featured

ಖರ್ಚಿನಲ್ಲಿ ಹಿಡಿತವಿರಲಿ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಖರ್ಚಿನಲ್ಲಿ ಹಿಡಿತವಿರಲಿ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಮೇಷ: ಮಕ್ಕಳು ವಿದ್ಯಾಭ್ಯಾಸದಲ್ಲಿ ಗಮನಹರಿಸಿ, ಆರೋಗ್ಯದಲ್ಲಿ ಚೇತರಿಕೆ, ಆಸ್ತಿ ವಿಚಾರದಲ್ಲಿ ಶುಭ.

ವೃಷಭ: ಸ್ಟೇಷನರಿ ವ್ಯಾಪಾರಸ್ಥರಿಗೆ ಲಾಭ, ಕಂಪ್ಯೂಟರ್ ವ್ಯಾಪಾರಸ್ಥರಿಗೆ ಲಾಭ, ವಿದ್ಯೆಯಲ್ಲಿ ಅಪಜಯ.

ಮಿಥುನ: ಸ್ನೇಹಿತರೊಂದಿಗೆ ಕಲಹ ಕೌಟುಂಬಿಕವಾಗಿ ಸಮಸ್ಯೆ, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಕರ್ಕಾಟಕ: ವಿದೇಶಿ ಕಂಪನಿಗಳ ಕೆಲಸಗಾರರಿಗೆ ಶುಭ, ಕೃಷಿ ಉತ್ಪನ್ನ ಮಾರಾಟಗಾರರಿಗೆ ಲಾಭ, ದೇಹಾಯಾಸದ ಬಗ್ಗೆ ಗಮನಹರಿಸಿ

ಸಿಂಹ: ವಿದ್ಯಾರ್ಥಿಗಳಿಗೆ ವಿಶ್ರಾಂತಿಯ ಅಗತ್ಯವಿದೆ, ಮೇಲಾಧಿಕಾರಿಗಳಿಂದ ಪ್ರಶಂಸೆ ಭೂವ್ಯಾಜ್ಯದಲ್ಲಿ ಜಯ.

ಕನ್ಯಾ: ಕುಟುಂಬದಲ್ಲಿ ಕಲಹ, ಉದರ ಭಾದೆ, ವ್ಯಾಪಾರದಲ್ಲಿ ತೊಂದರೆ.

ತುಲಾ: ಮನೆಯ ನವೀಕರಣದ ಚಿಂತನೆ, ಸಂತಾನ ಕಾಂಕ್ಷಿಗಳಿಗೆ ಶುಭ, ವಿವಾಹಕಾಂಕ್ಷಿಗಳಿಗೆ ಶುಭ.

ವೃಶ್ಚಿಕ: ಖರ್ಚಿನಲ್ಲಿ ಹಿಡಿತವಿರಲಿ, ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ, ಕುಟುಂಬದಲ್ಲಿ ಸಂತಸ.

ಧನಸ್ಸು: ನಿದ್ರಾಹೀನತೆಯಿಂದ ಬಳಲಿಕೆ, ಆದಾಯದಲ್ಲಿ ಇಳಿಕೆ ಕಂಡುಬರಲಿದೆ, ಮಾನಸಿಕ ಒತ್ತಡ.

ಮಕರ: ಉದ್ಯೋಗದಲ್ಲಿ ಸ್ಥಾನ ಬದಲಾವಣೆ, ವಿದ್ಯಾರ್ಥಿಗಳಿಗೆ ಅಪಯಶಸ್ಸು, ಅನಾರೋಗ್ಯದಿಂದ ಬಾಧೆ.

ಕುಂಭ: ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಆಸಕ್ತಿ, ಧಾರ್ಮಿಕ ಕ್ಷೇತ್ರಗಳ ಭೇಟಿ, ಸ್ವಯಂ ಉದ್ಯೋಗಸ್ಥರಿಗೆ ಶುಭ.

ಮೀನ: ತಂದೆ-ಮಕ್ಕಳಲ್ಲಿ ಸಾಮರಸ್ಯ, ಉಳಿತಾಯದ ಮಹತ್ವ ತಿಳಿಯಲಿದೆ, ಉನ್ನತ ಸ್ಥಾನಮಾನ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

4 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

6 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

6 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

7 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

7 hours ago