Featured

ಖರ್ಚಿನಲ್ಲಿ ಹಿಡಿತವಿರಲಿ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಖರ್ಚಿನಲ್ಲಿ ಹಿಡಿತವಿರಲಿ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಮೇಷ: ಮಕ್ಕಳು ವಿದ್ಯಾಭ್ಯಾಸದಲ್ಲಿ ಗಮನಹರಿಸಿ, ಆರೋಗ್ಯದಲ್ಲಿ ಚೇತರಿಕೆ, ಆಸ್ತಿ ವಿಚಾರದಲ್ಲಿ ಶುಭ.

ವೃಷಭ: ಸ್ಟೇಷನರಿ ವ್ಯಾಪಾರಸ್ಥರಿಗೆ ಲಾಭ, ಕಂಪ್ಯೂಟರ್ ವ್ಯಾಪಾರಸ್ಥರಿಗೆ ಲಾಭ, ವಿದ್ಯೆಯಲ್ಲಿ ಅಪಜಯ.

ಮಿಥುನ: ಸ್ನೇಹಿತರೊಂದಿಗೆ ಕಲಹ ಕೌಟುಂಬಿಕವಾಗಿ ಸಮಸ್ಯೆ, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಕರ್ಕಾಟಕ: ವಿದೇಶಿ ಕಂಪನಿಗಳ ಕೆಲಸಗಾರರಿಗೆ ಶುಭ, ಕೃಷಿ ಉತ್ಪನ್ನ ಮಾರಾಟಗಾರರಿಗೆ ಲಾಭ, ದೇಹಾಯಾಸದ ಬಗ್ಗೆ ಗಮನಹರಿಸಿ

ಸಿಂಹ: ವಿದ್ಯಾರ್ಥಿಗಳಿಗೆ ವಿಶ್ರಾಂತಿಯ ಅಗತ್ಯವಿದೆ, ಮೇಲಾಧಿಕಾರಿಗಳಿಂದ ಪ್ರಶಂಸೆ ಭೂವ್ಯಾಜ್ಯದಲ್ಲಿ ಜಯ.

ಕನ್ಯಾ: ಕುಟುಂಬದಲ್ಲಿ ಕಲಹ, ಉದರ ಭಾದೆ, ವ್ಯಾಪಾರದಲ್ಲಿ ತೊಂದರೆ.

ತುಲಾ: ಮನೆಯ ನವೀಕರಣದ ಚಿಂತನೆ, ಸಂತಾನ ಕಾಂಕ್ಷಿಗಳಿಗೆ ಶುಭ, ವಿವಾಹಕಾಂಕ್ಷಿಗಳಿಗೆ ಶುಭ.

ವೃಶ್ಚಿಕ: ಖರ್ಚಿನಲ್ಲಿ ಹಿಡಿತವಿರಲಿ, ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ, ಕುಟುಂಬದಲ್ಲಿ ಸಂತಸ.

ಧನಸ್ಸು: ನಿದ್ರಾಹೀನತೆಯಿಂದ ಬಳಲಿಕೆ, ಆದಾಯದಲ್ಲಿ ಇಳಿಕೆ ಕಂಡುಬರಲಿದೆ, ಮಾನಸಿಕ ಒತ್ತಡ.

ಮಕರ: ಉದ್ಯೋಗದಲ್ಲಿ ಸ್ಥಾನ ಬದಲಾವಣೆ, ವಿದ್ಯಾರ್ಥಿಗಳಿಗೆ ಅಪಯಶಸ್ಸು, ಅನಾರೋಗ್ಯದಿಂದ ಬಾಧೆ.

ಕುಂಭ: ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಆಸಕ್ತಿ, ಧಾರ್ಮಿಕ ಕ್ಷೇತ್ರಗಳ ಭೇಟಿ, ಸ್ವಯಂ ಉದ್ಯೋಗಸ್ಥರಿಗೆ ಶುಭ.

ಮೀನ: ತಂದೆ-ಮಕ್ಕಳಲ್ಲಿ ಸಾಮರಸ್ಯ, ಉಳಿತಾಯದ ಮಹತ್ವ ತಿಳಿಯಲಿದೆ, ಉನ್ನತ ಸ್ಥಾನಮಾನ.

Vishwa News 24

Recent Posts

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

6 minutes ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago