Featured

ಖರ್ಚಿನಲ್ಲಿ ಹಿಡಿತವಿರಲಿ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಖರ್ಚಿನಲ್ಲಿ ಹಿಡಿತವಿರಲಿ : ನೋಡಿ ಇಂದಿನ ದಿನ ಭವಿಷ್ಯ – Vishwanews24

ಮೇಷ: ಮಕ್ಕಳು ವಿದ್ಯಾಭ್ಯಾಸದಲ್ಲಿ ಗಮನಹರಿಸಿ, ಆರೋಗ್ಯದಲ್ಲಿ ಚೇತರಿಕೆ, ಆಸ್ತಿ ವಿಚಾರದಲ್ಲಿ ಶುಭ.

ವೃಷಭ: ಸ್ಟೇಷನರಿ ವ್ಯಾಪಾರಸ್ಥರಿಗೆ ಲಾಭ, ಕಂಪ್ಯೂಟರ್ ವ್ಯಾಪಾರಸ್ಥರಿಗೆ ಲಾಭ, ವಿದ್ಯೆಯಲ್ಲಿ ಅಪಜಯ.

ಮಿಥುನ: ಸ್ನೇಹಿತರೊಂದಿಗೆ ಕಲಹ ಕೌಟುಂಬಿಕವಾಗಿ ಸಮಸ್ಯೆ, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಕರ್ಕಾಟಕ: ವಿದೇಶಿ ಕಂಪನಿಗಳ ಕೆಲಸಗಾರರಿಗೆ ಶುಭ, ಕೃಷಿ ಉತ್ಪನ್ನ ಮಾರಾಟಗಾರರಿಗೆ ಲಾಭ, ದೇಹಾಯಾಸದ ಬಗ್ಗೆ ಗಮನಹರಿಸಿ

ಸಿಂಹ: ವಿದ್ಯಾರ್ಥಿಗಳಿಗೆ ವಿಶ್ರಾಂತಿಯ ಅಗತ್ಯವಿದೆ, ಮೇಲಾಧಿಕಾರಿಗಳಿಂದ ಪ್ರಶಂಸೆ ಭೂವ್ಯಾಜ್ಯದಲ್ಲಿ ಜಯ.

ಕನ್ಯಾ: ಕುಟುಂಬದಲ್ಲಿ ಕಲಹ, ಉದರ ಭಾದೆ, ವ್ಯಾಪಾರದಲ್ಲಿ ತೊಂದರೆ.

ತುಲಾ: ಮನೆಯ ನವೀಕರಣದ ಚಿಂತನೆ, ಸಂತಾನ ಕಾಂಕ್ಷಿಗಳಿಗೆ ಶುಭ, ವಿವಾಹಕಾಂಕ್ಷಿಗಳಿಗೆ ಶುಭ.

ವೃಶ್ಚಿಕ: ಖರ್ಚಿನಲ್ಲಿ ಹಿಡಿತವಿರಲಿ, ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ, ಕುಟುಂಬದಲ್ಲಿ ಸಂತಸ.

ಧನಸ್ಸು: ನಿದ್ರಾಹೀನತೆಯಿಂದ ಬಳಲಿಕೆ, ಆದಾಯದಲ್ಲಿ ಇಳಿಕೆ ಕಂಡುಬರಲಿದೆ, ಮಾನಸಿಕ ಒತ್ತಡ.

ಮಕರ: ಉದ್ಯೋಗದಲ್ಲಿ ಸ್ಥಾನ ಬದಲಾವಣೆ, ವಿದ್ಯಾರ್ಥಿಗಳಿಗೆ ಅಪಯಶಸ್ಸು, ಅನಾರೋಗ್ಯದಿಂದ ಬಾಧೆ.

ಕುಂಭ: ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಆಸಕ್ತಿ, ಧಾರ್ಮಿಕ ಕ್ಷೇತ್ರಗಳ ಭೇಟಿ, ಸ್ವಯಂ ಉದ್ಯೋಗಸ್ಥರಿಗೆ ಶುಭ.

ಮೀನ: ತಂದೆ-ಮಕ್ಕಳಲ್ಲಿ ಸಾಮರಸ್ಯ, ಉಳಿತಾಯದ ಮಹತ್ವ ತಿಳಿಯಲಿದೆ, ಉನ್ನತ ಸ್ಥಾನಮಾನ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago