ಜಿಲ್ಲೆ

‘ಖಾದರ್ ಪ್ರವೇಶಿಸಿದ ದೇವಾಲಯಕ್ಕೆ ಮತ್ತೊಮ್ಮೆ ಬ್ರಹ್ಮ ಕಲಶ ಆಗಲೇಬೇಕು’…………ಡಾ.ಕಲ್ಲಡ್ಕ ಪ್ರಭಾಕರ ಭಟ್

ಮಂಗಳೂರು,: ‘ಸಚಿವ ಯು.ಟಿ. ಖಾದರ್ ಎಂಬ ಕೊಳಕು ಮನುಷ್ಯ, ಗೋಮಾಂಸ ಭಕ್ಷಣೆ ಮಾಡುವಂತಹ ವ್ಯಕ್ತಿಯನ್ನು ಪವಿತ್ರ ದೇವಾಲಯಕ್ಕೆ ಕರೆಸಿ ಪ್ರಸಾದ ನೀಡುತ್ತಿರುವುದು ಎಷ್ಟು ಸರಿ?’ ಎಂದು ಆರ್‌ಎಸ್‌ಎಸ್ ಮುಖಂದ ಡಾ.ಕಲ್ಲಡ್ಕ ಪ್ರಭಾಕರ ಭಟ್ ಕಿಡಿಕಾರಿದ್ದಾರೆ. ಬಂಟ್ವಾಳದ ಕೈರಂಗಳದಲ್ಲಿರುವ ಅಮೃತ ಧಾರಾ ಗೋಶಾಲೆಯಲ್ಲಿ ನಡೆದ ದನಗಳ್ಳತನವನ್ನು ಖಂಡಿಸಿ, ಗೋವು ಕಳ್ಳರನ್ನು ಬಂಧಿಸುವಂತೆ ಒತ್ತಾಯತಿಸಿ ಬುಧವಾರ ಕೈಗೊಳ್ಳಲಾಗಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಪಾಲ್ಗೊಂಡಿದ್ದರು. ಕುದ್ರೋಳಿ ದೇವಸ್ಥಾನಕ್ಕೆ ಪ್ರಭಾಕರ ಭಟ್ ಕಾಲಿಟ್ಟಿದ್ದೇ ಅಪಚಾರ: ಮಟ್ಟು ಈ ಸಂದರ್ಭದಲ್ಲಿ ಮಾತನಾಡಿದ ಡಾ. ಕಲ್ಲಡ್ಕ ಪ್ರಭಾಕರ ಭಟ್, ಸಚಿವ ಖಾದರ್ ವಿರುದ್ಧ ಹೇಳಿಕೆ ನೀಡಿದ್ದರು. ‘ಖಾದರ್ ಪ್ರವೇಶಿಸಿದ ದೇವಾಲಯದಲ್ಲಿ ಇನ್ನೊಮ್ಮೆ ಬ್ರಹ್ಮ ಕಲಶಾಭಿಷೇಕ ನಡೆಸಬೇಕು’ ಎಂದು ಹೇಳಿದ್ದರು.

ಡಾ. ಪ್ರಭಾಕರ ಭಟ್ ಅವರು, ‘ಗೋಭಕ್ಷಣೆ ಮಾಡುವ ಖಾದರ್‌ಗೆ ಇಲ್ಲಿದ್ದ ಭೂತ ನೇಮದ ಬೂಳ್ಯ ಕೊಡ್ತಾರೆ. ಮಂಡೆ ಶುದ್ಧವಿಲ್ಲದ ದೈವ ಕಟ್ಟುವ ವ್ಯಕ್ತಿ ಕೊಳಕು ಖಾದರ್‌ಗೆ ಪ್ರಸಾದ ಕೊಡ್ತಾರೆ. ಯಾವ ದೇವಸ್ಥಾನಕ್ಕೆ ಈ ಖಾದರ್ ಬಂದಿದ್ದಾನೋ ಅದಕ್ಕೆ ಮತ್ತೊಂದು ಬ್ರಹ್ಮಕಲಶ ವಿಧಿವಿಧಾನ ನೆರವೇರಲೇ ಬೇಕು’ ಎಂದು ಹೇಳಿಕೆ ನೀಡಿದ್ದರು.

‘ನಾನು ಹಿಂದು’ವೆಂದರೆ ಕೋಮುವಾದವೇ? ಕಲ್ಲಡ್ಕ ಪ್ರಭಾಕರ್ ಭಟ್ ಸಂದರ್ಶನ ‘ದೇವಸ್ಥಾನಕ್ಕೆ ರಸ್ತೆ ಮಾಡಿದ್ದಾರೆ ಎಂದು ಯು.ಟಿ.ಖಾದರ್ ಅವರನ್ನು ದೇಗುಲದೊಳಗೆ ಕರೆದೊಯ್ಯುತ್ತೀರಿ. ನಾಚಿಗೆಯಾಗುವುದಿಲ್ಲವೇ?. ಅವನೇನು ಅವನ ಅಪ್ಪನ ಹಣದಿಂದ ರಸ್ತೆ ಮಾಡಿಸಿಲ್ಲ. ಜನರ ತೆರಿಗೆಯ ಹಣದಿಂದ ರಸ್ತೆ ನಿರ್ಮಾಣ ಮಾಡಿಸಿದ್ದಾನೆ’ ಎಂದು ಭಟ್ ಆಕ್ರೋಶ ವ್ಯಕ್ತಪಡಿಸಿದ್ದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

2 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

2 days ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

2 days ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

2 days ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

2 days ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

2 days ago