ಜಿಲ್ಲೆ

‘ಖಾದರ್ ಪ್ರವೇಶಿಸಿದ ದೇವಾಲಯಕ್ಕೆ ಮತ್ತೊಮ್ಮೆ ಬ್ರಹ್ಮ ಕಲಶ ಆಗಲೇಬೇಕು’…………ಡಾ.ಕಲ್ಲಡ್ಕ ಪ್ರಭಾಕರ ಭಟ್

ಮಂಗಳೂರು,: ‘ಸಚಿವ ಯು.ಟಿ. ಖಾದರ್ ಎಂಬ ಕೊಳಕು ಮನುಷ್ಯ, ಗೋಮಾಂಸ ಭಕ್ಷಣೆ ಮಾಡುವಂತಹ ವ್ಯಕ್ತಿಯನ್ನು ಪವಿತ್ರ ದೇವಾಲಯಕ್ಕೆ ಕರೆಸಿ ಪ್ರಸಾದ ನೀಡುತ್ತಿರುವುದು ಎಷ್ಟು ಸರಿ?’ ಎಂದು ಆರ್‌ಎಸ್‌ಎಸ್ ಮುಖಂದ ಡಾ.ಕಲ್ಲಡ್ಕ ಪ್ರಭಾಕರ ಭಟ್ ಕಿಡಿಕಾರಿದ್ದಾರೆ. ಬಂಟ್ವಾಳದ ಕೈರಂಗಳದಲ್ಲಿರುವ ಅಮೃತ ಧಾರಾ ಗೋಶಾಲೆಯಲ್ಲಿ ನಡೆದ ದನಗಳ್ಳತನವನ್ನು ಖಂಡಿಸಿ, ಗೋವು ಕಳ್ಳರನ್ನು ಬಂಧಿಸುವಂತೆ ಒತ್ತಾಯತಿಸಿ ಬುಧವಾರ ಕೈಗೊಳ್ಳಲಾಗಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಪಾಲ್ಗೊಂಡಿದ್ದರು. ಕುದ್ರೋಳಿ ದೇವಸ್ಥಾನಕ್ಕೆ ಪ್ರಭಾಕರ ಭಟ್ ಕಾಲಿಟ್ಟಿದ್ದೇ ಅಪಚಾರ: ಮಟ್ಟು ಈ ಸಂದರ್ಭದಲ್ಲಿ ಮಾತನಾಡಿದ ಡಾ. ಕಲ್ಲಡ್ಕ ಪ್ರಭಾಕರ ಭಟ್, ಸಚಿವ ಖಾದರ್ ವಿರುದ್ಧ ಹೇಳಿಕೆ ನೀಡಿದ್ದರು. ‘ಖಾದರ್ ಪ್ರವೇಶಿಸಿದ ದೇವಾಲಯದಲ್ಲಿ ಇನ್ನೊಮ್ಮೆ ಬ್ರಹ್ಮ ಕಲಶಾಭಿಷೇಕ ನಡೆಸಬೇಕು’ ಎಂದು ಹೇಳಿದ್ದರು.

ಡಾ. ಪ್ರಭಾಕರ ಭಟ್ ಅವರು, ‘ಗೋಭಕ್ಷಣೆ ಮಾಡುವ ಖಾದರ್‌ಗೆ ಇಲ್ಲಿದ್ದ ಭೂತ ನೇಮದ ಬೂಳ್ಯ ಕೊಡ್ತಾರೆ. ಮಂಡೆ ಶುದ್ಧವಿಲ್ಲದ ದೈವ ಕಟ್ಟುವ ವ್ಯಕ್ತಿ ಕೊಳಕು ಖಾದರ್‌ಗೆ ಪ್ರಸಾದ ಕೊಡ್ತಾರೆ. ಯಾವ ದೇವಸ್ಥಾನಕ್ಕೆ ಈ ಖಾದರ್ ಬಂದಿದ್ದಾನೋ ಅದಕ್ಕೆ ಮತ್ತೊಂದು ಬ್ರಹ್ಮಕಲಶ ವಿಧಿವಿಧಾನ ನೆರವೇರಲೇ ಬೇಕು’ ಎಂದು ಹೇಳಿಕೆ ನೀಡಿದ್ದರು.

‘ನಾನು ಹಿಂದು’ವೆಂದರೆ ಕೋಮುವಾದವೇ? ಕಲ್ಲಡ್ಕ ಪ್ರಭಾಕರ್ ಭಟ್ ಸಂದರ್ಶನ ‘ದೇವಸ್ಥಾನಕ್ಕೆ ರಸ್ತೆ ಮಾಡಿದ್ದಾರೆ ಎಂದು ಯು.ಟಿ.ಖಾದರ್ ಅವರನ್ನು ದೇಗುಲದೊಳಗೆ ಕರೆದೊಯ್ಯುತ್ತೀರಿ. ನಾಚಿಗೆಯಾಗುವುದಿಲ್ಲವೇ?. ಅವನೇನು ಅವನ ಅಪ್ಪನ ಹಣದಿಂದ ರಸ್ತೆ ಮಾಡಿಸಿಲ್ಲ. ಜನರ ತೆರಿಗೆಯ ಹಣದಿಂದ ರಸ್ತೆ ನಿರ್ಮಾಣ ಮಾಡಿಸಿದ್ದಾನೆ’ ಎಂದು ಭಟ್ ಆಕ್ರೋಶ ವ್ಯಕ್ತಪಡಿಸಿದ್ದರು.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

7 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

7 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

7 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

7 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

10 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

10 hours ago