Featured

ಖಾದಿ ಉಳಿಸುವ ನಿಟ್ಟಿನಲ್ಲಿ ಸರ್ಕಾರಿ ನೌಕರರಿಗೆ ವಾರಕ್ಕೊಮ್ಮೆಯಾದರೂ ಖಾದಿ ಬಟ್ಟೆ ಧರಿಸುವುದನ್ನು ಕಡ್ಡಾಯಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ : ವಿನಯ್‌ ಗುರೂಜಿ -Vishwanews24

ಖಾದಿ ಉಳಿಸುವ ನಿಟ್ಟಿನಲ್ಲಿ ಸರ್ಕಾರಿ ನೌಕರರಿಗೆ ವಾರಕ್ಕೊಮ್ಮೆಯಾದರೂ ಖಾದಿ ಬಟ್ಟೆ ಧರಿಸುವುದನ್ನು ಕಡ್ಡಾಯಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ : ವಿನಯ್‌ ಗುರೂಜಿ -Vishwanews24

ಹುಬ್ಬಳ್ಳಿ: ಖಾದಿ ಉಳಿಸುವ ನಿಟ್ಟಿನಲ್ಲಿ ಸರ್ಕಾರಿ ನೌಕರರಿಗೆ ವಾರಕ್ಕೊಮ್ಮೆಯಾದರೂ ಖಾದಿ ಬಟ್ಟೆ ಧರಿಸುವುದನ್ನು ಕಡ್ಡಾಯಗೊಳಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಉಪವಾಸ ಸತ್ಯಾಗ್ರಹ ಮಾಡಿಯಾದರೂ, ಖಾದಿ ನೇಕಾರರ ಉಳಿವಿಗೆ ಶ್ರಮಿಸುತ್ತೇನೆ ಎಂದು ಮಹಾತ್ಮ ಗಾಂಧಿ ಸೇವಾ ಟ್ರಸ್ಟ್‌ ಸಂಸ್ಫಾಪಕ ವಿನಯ್‌ ಗುರೂಜಿ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರಧ್ವಜ ನೋಡಿ ಹೆಮ್ಮೆ ಪಡುತ್ತೇವೆ. ಆದರೆ, ಅದನ್ನು ಸಿದ್ಧಪಡಿಸುವವರ ಸಂಕಷ್ಟ ನೋಡುತ್ತಿಲ್ಲ. ಟ್ರಸ್ಟ್‌ ವತಿಯಿಂದ ಅವರಿಗೆ ಎರಡು ತಿಂಗಳ ದಿನಸಿ ನೀಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಸರ್ಕಾರದಿಂದ ದೊರೆಯಬೇಕಾದ ನೆರವನ್ನೂ ಕೊಡಿಸುತ್ತೇವೆ ಎಂದರು.

‘ಮಹಾತ್ಮಾ ಗಾಂಧೀಜಿ ಪ್ರತಿಪಾದಿಸಿದ ತತ್ವ, ಸಿದ್ಧಾಂತಗಳ ಪಾಲನೆ ಮಾಡಬೇಕು : ಮುಖ್ಯಮಂತ್ರಿ BSY -Vishwanews24

ರೈತರ ಶೋಷಣೆಯಾದರೆ ಹೋರಾಟ ಮಾಡಲು ಸಿದ್ಧ. ಕೃಷಿ ಕಾಯ್ದೆಗಳ ಬಗೆಗೂ ಪ್ರಧಾನಮಂತ್ರಿ ಅವರಿಗೆ ಪತ್ರ ಬರೆಯಲಾಗಿದೆ. 15 ದಿನಗಳಲ್ಲಿ ಉತ್ತರ ಬಾರದಿದ್ದರೆ, ಅವಶ್ಯಕತೆ ಬಿದ್ದಲ್ಲಿ ದೆಹಲಿಯ ಹೋರಾಟದಲ್ಲಿ ಬಾಗಿಯಗುತ್ತೇನೆ ಎಂದರು. ಪ್ರಧಾನಮಂತ್ರಿಗೆ ಬರೆದ ಪತ್ರದಲ್ಲಿ ಏನಿದೆ ಎಂಬ ಪ್ರಶ್ನೆಗೆ, ಉತ್ತರಿಸಲಿಲ್ಲ.

ರೈತರೊಂದಿಗೆ ಬೆರೆತಾಗ ಮಾತ್ರ ಅವರ ಸಮಸ್ಯೆಗಳ ಅರಿವಾಗುತ್ತದೆ. ಪ್ರಧಾನಮಂತ್ರಿ, ಮುಖ್ಯಮಂತ್ರಿ ಅವರೂ ಅವರೊಂದಿಗೆ ಬೆರೆಯಬೇಕು. ಒಂದೆರಡು ದಿನಗಳ ಕಾಲ ಅವರೊಂದಿಗಿರಬೇಕು. ರಾಮನ ಮಂದಿರ ನಿರ್ಮಣಕ್ಕೆ ಕ್ಕೆ ನೆರವು ನೀಡುವುದಂತೆ ರೈತರ ಸಂಕಷ್ಟಕ್ಕೂ ಜನರು ಸ್ಪಂದಿಸಬೇಕು ಎಂದರು.

ಫೆ.6ರಿಂದ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಚಾಂಪಿಯನ್ ಶಿಪ್ : ಕರ್ನಾಟಕ ತಂಡದ ತರಬೇತುದಾರರಾಗಿ ಕಡಬದ ಅಬ್ದುಲ್ ಖಾದರ್ ಆಯ್ಕೆ -Vishwanews24

ದುಃಖಿಗಳ ಬಗೆಗೆ ಭಾಷಣ ಮಾಡದೇ ಅವರಲ್ಲಿ ದುಃಖದಲ್ಲಿ ಭಾಗಿಯಾದಂತಹ ಮಹಾನ್‌ ಸಂತ ಮಹಾತ್ಮ ಗಾಂಧೀಜಿ. ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಸಂಕಲ್ಪ ಮಾಡಿದ್ದೇವೆ. ಗಾಂಧೀಜಿ ಅವರ ಮಾರ್ಗದಲ್ಲಿ ನಡೆಯುತ್ತಿದ್ದೇವೆ ಎಂದರು.

ಮಂಗಳೂರು: ಕಾಂಗ್ರೆಸ್ ಭವನದಲ್ಲಿ ಮಹಾತ್ಮ ಗಾಂಧಿ 73ನೇ ಪುಣ್ಯ ತಿಥಿ ಕಾರ್ಯಕ್ರಮ -Vishwanews24

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

10 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago