ಮಂಗಳೂರು: ನಗರದ ಖಾಸಗಿ ಕಾಲೇಜಿನ ಹಾಸ್ಟೆಲ್ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಶುಕ್ರವಾರ ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರದಂದು ಬೆಳಗಿನ ಜಾವ ನಗರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಬೆಂಗಳೂರಿನ ಇಬ್ಬರು ಹಾಗೂ ಚಿಕ್ಕಮಗಳೂರಿನ ಒರ್ವ ವಿದ್ಯಾರ್ಥಿನಿ ಹಾಸ್ಟೇಲ್ ನ ಕಿಟಕಿಯನ್ನು ಮುರಿದು ಪರಾರಿಯಾಗಿದ್ದು, ನಗರದ ಕಂಕನಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬಳಿಕ ವಿದ್ಯಾರ್ಥಿನಿಯರ ಶೋಧ ಆರಂಭಿಸಿದ ಪೊಲೀಸರು ಮಂಗಳೂರು ರೈಲು ನಿಲ್ದಾಣ ಮೂಲಕ ಕೊಯಮುತ್ತೂರಿಗೆ ಪ್ರಯಾಣಿಸಿರುವ ಬಗ್ಗೆ ಮಾಹಿತಿ ಪಡೆದು ವಿದ್ಯಾರ್ಥಿನಿಯರ ಪೋಷಕರೊಂದಿಗೆ ಕೊಯಮುತ್ತೂರಿಗೆ ತೆರಳಿ ಚೆನ್ನೈ ಪೊಲೀಸರ ಸಹಕಾರದೊಂದಿಗೆ ಚೆನ್ನೈನಲ್ಲಿ ಪತ್ತೆ ಮಾಡಿರುವುದಾಗಿ ತಿಳಿದು ಬಂದಿದೆ
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…