Featured

ಖಾಸಗಿ ದೇವಸ್ಥಾನ ವಶಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ : ಸಚಿವ ಕೋಟಾ ಶ್ರೀನಿವಾಸ ಪೂಜಾರಿ -Vishwanews24

ಖಾಸಗಿ ದೇವಸ್ಥಾನ ವಶಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ : ಸಚಿವ ಕೋಟಾ ಶ್ರೀನಿವಾಸ ಪೂಜಾರಿ -Vishwanews24

ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯಿಂದ ಹೊರಡಿಸಲಾಗಿರುವಂತ ಸುತ್ತೋಲೆಯಿಂದ ಖಾಸಗಿ ದೇವಸ್ಥಾನದವರು ಆತಂಕ ಪಡುವ ಅಗತ್ಯವಿಲ್ಲ. ಖಾಸಗಿ ದೇವಸ್ಥಾನ ವಶಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂಬುದಾಗಿ ಮುಜುರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 2015ರಲ್ಲೇ ದೇವಸ್ಥಾನಗಳನ್ನು ನೊಂದಣಿ ಮಾಡಿಕೊಳ್ಳಬೇಕು ಎಂಬುದಾಗಿ ಧಾರ್ಮಿಕ ದತ್ತಿ ಕಾಯಿದೆಗೆ ತಿದ್ದುಪಡಿ ತರಲಾಗಿದೆ. ಇದರಿಂದ ಸರ್ಕಾರ ಖಾಸಗಿ ದೇವಸ್ಥಾನಗಳ ಮೇಲೆ ಯಾವುದೇ ಹಕ್ಕು ಚಲಾಯಿಸುವುದಿಲ್ಲ. ಸ್ವಾಯತ್ತ ತೆಗೆದುಕೊಳ್ಳುವುದಾಗಲಿ ಇಲ್ಲ ಎಂದು ತಿಳಿಸಿದರು.

ಕೋರ್ಟ್ ಆವರಣದಲ್ಲೇ ಸಾಹಿತಿ ಪ್ರೊ.ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ ಮೀರಾ ರಾಘವೇಂದ್ರ -Vishwanews24

ನೊಂದಣಿ ಪ್ರಕ್ರಿಯೆಯ ಸುತ್ತೋಲೆ ನೆನಪಿನ ಸುತ್ತೋಲೆಯಾಗಿದೆ. ಇದು ಖಾಸಗಿ ದೇವಸ್ಥಾನ ಸ್ವಾಯತ್ತ ಪಡೆಯುವ ಯಾವುದೇ ಪ್ರಸಂಗವಿಲ್ಲ. 2011ರಲ್ಲಿ ಕಾಯ್ದೆ ತಂದಿರುವುದು. 2015ರಲ್ಲಿ ಜಾರಿ ಮಾಡಿದ್ದಾರೆ. ಇದು ಹಲವು ವರ್ಷಗಳಿಂದ ಮುಂದುವರೆದು ಬಂದಿದೆ. ಇಂತಹ ಸುತ್ತೋಲೆಯಾಗಿದೆ. ಇದರಲ್ಲಿ ಖಾಸಗಿ ದೇವಸ್ಥಾನಗಳನ್ನು ಸ್ವಾಧೀನ ಪಡಿಸಿಕೊಳ್ಳುವ ಬಗ್ಗೆ ಮಾಹಿತಿ ಇಲ್ಲ. ಖಾಸಗಿ ದೇವಸ್ಥಾನಗಳನ್ನು ವಶಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು.

Vishwa News 24

Recent Posts

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

28 minutes ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

31 minutes ago

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ – vishwanews24

ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು…

46 minutes ago

ಪುತ್ತೂರು: ಬ್ರೇಕ್ ಫೇಲ್‌ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ – vishwanews24

ಪುತ್ತೂರು: ಬ್ರೇಕ್ ಫೇಲ್‌ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ…

57 minutes ago

ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ – vishwanews24

ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಹರಡಿರುವ ವದಂತಿಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಬಿ.ನಾಗೇಂದ್ರ,…

1 hour ago

ನಮ್ಮ ಧರ್ಮದ ಬಗ್ಗೆ ನಾವೇ ತೀರ್ಮಾನಿಸುತ್ತೇವೆ : ಹಿಜಾಬ್ ಕುರಿತ ಹೈಕೋರ್ಟ್ ತೀರ್ಪಿಗೆ ಓವೈಸಿ ಆಕ್ರೋಶ – vishwanews24

ಅಲಹಾಬಾದ್ ಹೈಕೋರ್ಟ್ ತೀರ್ಪು ಇಸ್ಲಾಂ ಧರ್ಮದ ಮೇಲಿನ ದಾಳಿ ನಮ್ಮ ಧರ್ಮ, ನಾವೇ ನಿರ್ಧರಿಸುತ್ತೇವೆ : ಓವೈಸಿ ಆಕ್ರೋಶ ಹೈದರಾಬಾದ್:…

1 hour ago