Featured

ಖಾಸಗಿ ದೇವಸ್ಥಾನ ವಶಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ : ಸಚಿವ ಕೋಟಾ ಶ್ರೀನಿವಾಸ ಪೂಜಾರಿ -Vishwanews24

ಖಾಸಗಿ ದೇವಸ್ಥಾನ ವಶಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ : ಸಚಿವ ಕೋಟಾ ಶ್ರೀನಿವಾಸ ಪೂಜಾರಿ -Vishwanews24

ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯಿಂದ ಹೊರಡಿಸಲಾಗಿರುವಂತ ಸುತ್ತೋಲೆಯಿಂದ ಖಾಸಗಿ ದೇವಸ್ಥಾನದವರು ಆತಂಕ ಪಡುವ ಅಗತ್ಯವಿಲ್ಲ. ಖಾಸಗಿ ದೇವಸ್ಥಾನ ವಶಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂಬುದಾಗಿ ಮುಜುರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 2015ರಲ್ಲೇ ದೇವಸ್ಥಾನಗಳನ್ನು ನೊಂದಣಿ ಮಾಡಿಕೊಳ್ಳಬೇಕು ಎಂಬುದಾಗಿ ಧಾರ್ಮಿಕ ದತ್ತಿ ಕಾಯಿದೆಗೆ ತಿದ್ದುಪಡಿ ತರಲಾಗಿದೆ. ಇದರಿಂದ ಸರ್ಕಾರ ಖಾಸಗಿ ದೇವಸ್ಥಾನಗಳ ಮೇಲೆ ಯಾವುದೇ ಹಕ್ಕು ಚಲಾಯಿಸುವುದಿಲ್ಲ. ಸ್ವಾಯತ್ತ ತೆಗೆದುಕೊಳ್ಳುವುದಾಗಲಿ ಇಲ್ಲ ಎಂದು ತಿಳಿಸಿದರು.

ಕೋರ್ಟ್ ಆವರಣದಲ್ಲೇ ಸಾಹಿತಿ ಪ್ರೊ.ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ ಮೀರಾ ರಾಘವೇಂದ್ರ -Vishwanews24

ನೊಂದಣಿ ಪ್ರಕ್ರಿಯೆಯ ಸುತ್ತೋಲೆ ನೆನಪಿನ ಸುತ್ತೋಲೆಯಾಗಿದೆ. ಇದು ಖಾಸಗಿ ದೇವಸ್ಥಾನ ಸ್ವಾಯತ್ತ ಪಡೆಯುವ ಯಾವುದೇ ಪ್ರಸಂಗವಿಲ್ಲ. 2011ರಲ್ಲಿ ಕಾಯ್ದೆ ತಂದಿರುವುದು. 2015ರಲ್ಲಿ ಜಾರಿ ಮಾಡಿದ್ದಾರೆ. ಇದು ಹಲವು ವರ್ಷಗಳಿಂದ ಮುಂದುವರೆದು ಬಂದಿದೆ. ಇಂತಹ ಸುತ್ತೋಲೆಯಾಗಿದೆ. ಇದರಲ್ಲಿ ಖಾಸಗಿ ದೇವಸ್ಥಾನಗಳನ್ನು ಸ್ವಾಧೀನ ಪಡಿಸಿಕೊಳ್ಳುವ ಬಗ್ಗೆ ಮಾಹಿತಿ ಇಲ್ಲ. ಖಾಸಗಿ ದೇವಸ್ಥಾನಗಳನ್ನು ವಶಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು.

Vishwa News 24

Recent Posts

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ – vishwanews24

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…

15 minutes ago

ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ – vishwanews24

ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ ಪಡುಬಿದ್ರಿ: ಪಡುಬಿದ್ರಿಯ ದೀನ್‍ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್…

19 minutes ago

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ – vishwanews24

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…

28 minutes ago

ಉಡುಪಿ: ಕರ್ತವ್ಯ ನಿರ್ವಹಣೆಯಲ್ಲಿ ಲೋಪವೆಸಗುವ ಬಿಎಲ್‌ಒಗಳ ವಿರುದ್ಧ ಕ್ರಮ : ಡಿಸಿ ಸ್ವರೂಪ ಟಿ.ಕೆ. ಎಚ್ಚರಿಕೆ – vishwanews24

ಉಡುಪಿ : ಬಿಎಲ್‌ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಸೂಚಿಸಲಾಗಿದೆ : ಡಿಸಿ ಸ್ವರೂಪ…

37 minutes ago

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಬಸ್ ಕಂಡಕ್ಟರ್ ಬಂಧನ – vishwanews24

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಬಸ್ ಕಂಡಕ್ಟರ್ ಬಂಧನ ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ…

50 minutes ago

ಮಂಗಳೂರಿನಲ್ಲಿ ತೈಲ ಸಂಗ್ರಹಾಗಾರ ಸ್ಥಾಪನೆಗೆ ONGC ಅನುಮೋದನೆ – vishwanews24

ಮಂಗಳೂರಿನಲ್ಲಿ ತೈಲ ಸಂಗ್ರಹಾಗಾರ ಸ್ಥಾಪನೆಗೆ ONGC ಅನುಮೋದನೆ ನವದೆಹಲಿ: ಇರಾನ್-ಅಮೆರಿಕ ಸಂಘರ್ಷದಿಂದ  ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿರುವ ಹೊತ್ತಿನಲ್ಲೇ,…

1 hour ago