ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯಿಂದ ಹೊರಡಿಸಲಾಗಿರುವಂತ ಸುತ್ತೋಲೆಯಿಂದ ಖಾಸಗಿ ದೇವಸ್ಥಾನದವರು ಆತಂಕ ಪಡುವ ಅಗತ್ಯವಿಲ್ಲ. ಖಾಸಗಿ ದೇವಸ್ಥಾನ ವಶಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂಬುದಾಗಿ ಮುಜುರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 2015ರಲ್ಲೇ ದೇವಸ್ಥಾನಗಳನ್ನು ನೊಂದಣಿ ಮಾಡಿಕೊಳ್ಳಬೇಕು ಎಂಬುದಾಗಿ ಧಾರ್ಮಿಕ ದತ್ತಿ ಕಾಯಿದೆಗೆ ತಿದ್ದುಪಡಿ ತರಲಾಗಿದೆ. ಇದರಿಂದ ಸರ್ಕಾರ ಖಾಸಗಿ ದೇವಸ್ಥಾನಗಳ ಮೇಲೆ ಯಾವುದೇ ಹಕ್ಕು ಚಲಾಯಿಸುವುದಿಲ್ಲ. ಸ್ವಾಯತ್ತ ತೆಗೆದುಕೊಳ್ಳುವುದಾಗಲಿ ಇಲ್ಲ ಎಂದು ತಿಳಿಸಿದರು.
ಕೋರ್ಟ್ ಆವರಣದಲ್ಲೇ ಸಾಹಿತಿ ಪ್ರೊ.ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ ಮೀರಾ ರಾಘವೇಂದ್ರ -Vishwanews24
ನೊಂದಣಿ ಪ್ರಕ್ರಿಯೆಯ ಸುತ್ತೋಲೆ ನೆನಪಿನ ಸುತ್ತೋಲೆಯಾಗಿದೆ. ಇದು ಖಾಸಗಿ ದೇವಸ್ಥಾನ ಸ್ವಾಯತ್ತ ಪಡೆಯುವ ಯಾವುದೇ ಪ್ರಸಂಗವಿಲ್ಲ. 2011ರಲ್ಲಿ ಕಾಯ್ದೆ ತಂದಿರುವುದು. 2015ರಲ್ಲಿ ಜಾರಿ ಮಾಡಿದ್ದಾರೆ. ಇದು ಹಲವು ವರ್ಷಗಳಿಂದ ಮುಂದುವರೆದು ಬಂದಿದೆ. ಇಂತಹ ಸುತ್ತೋಲೆಯಾಗಿದೆ. ಇದರಲ್ಲಿ ಖಾಸಗಿ ದೇವಸ್ಥಾನಗಳನ್ನು ಸ್ವಾಧೀನ ಪಡಿಸಿಕೊಳ್ಳುವ ಬಗ್ಗೆ ಮಾಹಿತಿ ಇಲ್ಲ. ಖಾಸಗಿ ದೇವಸ್ಥಾನಗಳನ್ನು ವಶಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು.
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…