Featured

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕಕ್ಕೆ ತಾತ್ಕಾಲಿಕ ತಡೆ – vishwanews24

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ : ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ : ಸಿದ್ದರಾಮಯ್ಯ

ಬೆಂಗಳೂರು :ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ.

ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮತ್ತೊಮ್ಮೆ ಪರಾಮರ್ಶಿಸಿ ನಿರ್ಧರಿಸಲಾಗುವುದು ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಅಂತಲೂ ಬರೆದುಕೊಂಡಿದ್ದಾರೆ.

 

Vishwa News 24

Recent Posts

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ – vishwanews24

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…

10 hours ago

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ – ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ ; ಯುವಕ ವಶಕ್ಕೆ – vishwanews24

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…

10 hours ago

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ – vishwanews24

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್…

10 hours ago

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಕೆ – vishwanews24

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ…

11 hours ago

ಚಿಕನ್ ಪ್ರಿಯರಿಗೆ ಶಾಕ್ : ದಾಖಲೆಯ ಏರಿಕೆ ಕಂಡ ಚಿಕನ್, ಮೊಟ್ಟೆ ದರ – vishwanews24

ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ…

11 hours ago

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ – vishwanews24

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು:  ಸರ್ಕಾರಿ ಕಾಲೇಜಿನ ಬಿಬಿಎ…

12 hours ago