ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿಮಾತ್ರ ನಾಡಗೀತೆ ಹಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿವಾದಿತ ಆದೇಶವನ್ನು ಹೊರಡಿಸಿದೆ.
ಈ ಹಿಂದೆ ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ನಾಡಗೀತೆಯನ್ನು ಹಾಡಬೇಕಿತ್ತು. ಇದಲ್ಲದೆ ಸರ್ಕಾರಿ ಇಲಾಖೆ, ಕಚೇರಿ, ಪ್ರಾಧಿಕಾರಗಳು, ಸರ್ಕಾರದ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಮುನ್ನ ನಾಡಗೀತೆ ಹಾಡಬೇಕು ಎಂದು ಆದೇಶಿಸಲಾಗಿತ್ತು.
ಹಿಂದಿನ ಆದೇಶವನ್ನು ಬದಲಾವಣೆ ಮಾಡಿದ ರಾಜ್ಯ ಸರ್ಕಾರ ಈಗ ಎಲ್ಲಾ ಶಾಲೆಗಳು ಎಂಬುದರ ಬದಲಾಗಿ ಸರ್ಕಾರಿ ಶಾಲೆಗಳು ಎಂದು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…