ಬೆಂಗಳೂರು, : ”ಖಾಸಗೀಕರಣವೆಂಬ ಷಡ್ಯಂತ್ರದ ಹಿಂದಿನ ಮೆದುಳೇ ಆರ್ಎಸ್ಎಸ್” ಎಂದು ಕಾಂಗ್ರೆಸ್ ವಕ್ತಾರ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಬ್ಯಾಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಇಂಡಿಯನ್ ಓವರ್ಸೀಸ್ ಬ್ಯಾಂಕ್ ಹಾಗೂ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಖಾಸಗೀಕರಣವಾಗಲಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿರುವುದಾಗಿ ಮಾಧ್ಯಮ ವರದಿ ಮಾಡಿದೆ.
ಫೆ. 22 ರಿಂದ 6ರಿಂದ 8ನೇ ತರಗತಿವರೆಗೆ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭ : ಸುರೇಶ್ ಕುಮಾರ್ – Vishwanews24
ಈ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಗುಂಡೂರಾವ್ ಅವರು, ”ಜನರು ಸಾರ್ವಜನಿಕ ಸಂಸ್ಥೆಗಳ ಖಾಸಗೀಕರಣದ ಹಿಂದಿನ ಉದ್ದೇಶ ಅರಿತುಕೊಳ್ಳಬೇಕು. ಲಾಭದಲ್ಲೇ ನಡೆಯುತ್ತಿರುವ 4 ಬ್ಯಾಂಕ್ಗಳನ್ನು ಖಾಸಗೀಕರಣಗೊಳಿಸುವ ಅಗತ್ಯವಿತ್ತೆ?” ಎಂದು ಪ್ರಶ್ನಿಸಿದ್ದು, ”ಸರ್ಕಾರ ಹಂತ ಹಂತವಾಗಿ ಎಲ್ಲಾ ಸಾರ್ವಜನಿಕ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವ ಪ್ರಯತ್ನದಲ್ಲಿದೆ. ಖಾಸಗೀಕರಣವೆಂಬುದು ಅತಿ ದೊಡ್ಡ ಷಡ್ಯಂತ್ರ. ಈ ಷಡ್ಯಂತ್ರದ ಹಿಂದಿನ ಮೆದುಳೇ ಆರ್ಎಸ್ಎಸ್” ಎಂದು ದೂರಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…