“”ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇರಿಸುವ ಉದ್ದೇಶದಿಂದ ಮೈತ್ರಿ ಸರ್ಕಾರ ರಚಿಸಲಾಗಿದೆಯೇ ಹೊರತು ಖುಷಿಯಿಂದ ಸರ್ಕಾರ ರಚಿಸಿಲ್ಲ” ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ನಗರದ ಗಣೇಶ ಮೈದಾನದಲ್ಲಿ ಭಾನುವಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ನೂತನ ಸಚಿವ ರಾಜಶೇಖರ ಪಾಟೀಲ ಹಾಗೂ ವಿಧಾನ ಪರಿಷತ್ ಸದಸ್ಯ ಡಾ| ಚಂದ್ರಶೇಖರ ಪಾಟೀಲ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆಯಾಗುವ ಸ್ಥಿತಿ ಯಾಕೆ ಬಂತು? ರಾಜ್ಯದಲ್ಲಿ ಕಾಂಗ್ರೆಸ್ಗೆ ಬಹುಮತ ಯಾಕೆ ಬರಲಿಲ್ಲ? ರಾಜ್ಯದ ಜನರು ಯಾಕೆ ಈ ಶಿಕ್ಷೆ ನೀಡಿದ್ದಾರೆ ಎಂಬುದು ಇಂದಿಗೂ ನನಗೆ ಕಾಡುತ್ತಿದೆ ಎಂದರು.
ಕಾಂಗ್ರೆಸ್ ಪಕ್ಷ ನನಗೆ 11ಚುನಾವಣೆಗಳಲ್ಲಿ ಟಿಕೆಟ್ ನೀಡಿದ್ದು, ಎಲ್ಲ ಚುನಾವಣೆಗಳಲ್ಲೂ ಗೆಲುವು ಸಾಧಿಸಿದ್ದೇನೆ ಎಂದ ಅವರು, ಇನ್ನೊಂದು ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…