“”ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇರಿಸುವ ಉದ್ದೇಶದಿಂದ ಮೈತ್ರಿ ಸರ್ಕಾರ ರಚಿಸಲಾಗಿದೆಯೇ ಹೊರತು ಖುಷಿಯಿಂದ ಸರ್ಕಾರ ರಚಿಸಿಲ್ಲ” ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ನಗರದ ಗಣೇಶ ಮೈದಾನದಲ್ಲಿ ಭಾನುವಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ನೂತನ ಸಚಿವ ರಾಜಶೇಖರ ಪಾಟೀಲ ಹಾಗೂ ವಿಧಾನ ಪರಿಷತ್ ಸದಸ್ಯ ಡಾ| ಚಂದ್ರಶೇಖರ ಪಾಟೀಲ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆಯಾಗುವ ಸ್ಥಿತಿ ಯಾಕೆ ಬಂತು? ರಾಜ್ಯದಲ್ಲಿ ಕಾಂಗ್ರೆಸ್ಗೆ ಬಹುಮತ ಯಾಕೆ ಬರಲಿಲ್ಲ? ರಾಜ್ಯದ ಜನರು ಯಾಕೆ ಈ ಶಿಕ್ಷೆ ನೀಡಿದ್ದಾರೆ ಎಂಬುದು ಇಂದಿಗೂ ನನಗೆ ಕಾಡುತ್ತಿದೆ ಎಂದರು.
ಕಾಂಗ್ರೆಸ್ ಪಕ್ಷ ನನಗೆ 11ಚುನಾವಣೆಗಳಲ್ಲಿ ಟಿಕೆಟ್ ನೀಡಿದ್ದು, ಎಲ್ಲ ಚುನಾವಣೆಗಳಲ್ಲೂ ಗೆಲುವು ಸಾಧಿಸಿದ್ದೇನೆ ಎಂದ ಅವರು, ಇನ್ನೊಂದು ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…