ಚೆನ್ನೈ: ದಕ್ಷಿಣ ಭಾರತದ ಜನಪ್ರಿಯ ನಟ ಚಿಯಾನ್ ವಿಕ್ರಮ್ಗೆ ಹೃದಯಾಘಾತವಾಗಿದೆ. ಶುಕ್ರವಾರ (ಜುಲೈ 7) ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಚಿಯಾನ್ ವಿಕ್ರಮ್ ಎಂದೇ ಜನಪ್ರಿಯರಾಗಿರುವ ನಟನ ಅಸಲಿ ಹೆಸರು ಕೆನಡಿ ಜಾನ್ ವಿಕ್ಟರ್. ತಮಿಳು ಚಿತ್ರರಂಗದಲ್ಲಿ ಹಲವು ಏಳುಬೀಳು ಕಂಡಿರುವ ವಿಕ್ರಮ್ ಏಳು ಫಿಲಂಫೇರ್ ಪ್ರಶಸ್ತಿ ಪಡೆದಿದ್ದು, ಗಾಯಕರಾಗಿ ಕೂಡಾ ಹೆಸರುವಾಸಿಯಾಗಿದ್ದಾರೆ.
ತೆಲುಗು, ಮಲಯಾಳಂ ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿರುವ ಚಿಯಾನ್ ವಿಕ್ರಮ್ ಅವರು, ರಾಷ್ಟ್ರಪ್ರಶಸ್ತಿ, ಏಳು ಫಿಲ್ಮ್ಫೇರ್ ಪ್ರಶಸ್ತಿಗಳು, ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿ, ತಮಿಳುನಾಡು ಸರ್ಕಾರದ ಕಲೈಮಾಮಣಿ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…