ಚೆನ್ನೈ: ದಕ್ಷಿಣ ಭಾರತದ ಜನಪ್ರಿಯ ನಟ ಚಿಯಾನ್ ವಿಕ್ರಮ್ಗೆ ಹೃದಯಾಘಾತವಾಗಿದೆ. ಶುಕ್ರವಾರ (ಜುಲೈ 7) ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಚಿಯಾನ್ ವಿಕ್ರಮ್ ಎಂದೇ ಜನಪ್ರಿಯರಾಗಿರುವ ನಟನ ಅಸಲಿ ಹೆಸರು ಕೆನಡಿ ಜಾನ್ ವಿಕ್ಟರ್. ತಮಿಳು ಚಿತ್ರರಂಗದಲ್ಲಿ ಹಲವು ಏಳುಬೀಳು ಕಂಡಿರುವ ವಿಕ್ರಮ್ ಏಳು ಫಿಲಂಫೇರ್ ಪ್ರಶಸ್ತಿ ಪಡೆದಿದ್ದು, ಗಾಯಕರಾಗಿ ಕೂಡಾ ಹೆಸರುವಾಸಿಯಾಗಿದ್ದಾರೆ.
ತೆಲುಗು, ಮಲಯಾಳಂ ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿರುವ ಚಿಯಾನ್ ವಿಕ್ರಮ್ ಅವರು, ರಾಷ್ಟ್ರಪ್ರಶಸ್ತಿ, ಏಳು ಫಿಲ್ಮ್ಫೇರ್ ಪ್ರಶಸ್ತಿಗಳು, ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿ, ತಮಿಳುನಾಡು ಸರ್ಕಾರದ ಕಲೈಮಾಮಣಿ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…