ಕಾಪು:ಮೂಳೂರು ಸರ್ವೇಶ್ವರ ಫ್ರೆಂಡ್ಸ್ ನ ಸಹಕಾರದೊಂದಿಗೆ ಗಂಗಾಧರ ಸುವರ್ಣ ಮತ್ತು ಜಿಲ್ಲಾಪಂಚಾಯತ್ ಸದಸ್ಯೆ ಶಿಲ್ಪಾ ಜಿ ಸುವರ್ಣ ಇವರ ವೈಯಕ್ತಿಕ ವತಿಯಿಂದ ಮೂಳೂರು ಭಾಗದ ಬಡಕುಟುಂಬಗಳಿಗೆ ತಲಾ ಹತ್ತು ಕೇಜಿಯಂತೆ ಅಕ್ಕಿ ವಿತರಿಸುವ ಕಾರ್ಯ ಗುರುವಾರ ನಡೆಯಿತು.
ಸುಮಾರು ಐವತ್ತು ಬಡ ಕುಟುಂಬಗಳಿಗೆ ಗಂಗಾಧರ ಸುವರ್ಣ ದಂಪತಿಗಳು ಈ ಸೇವೆಯನ್ನು ಮಾಡಿದರು.
ಈ ಸಂಧರ್ಭದಲ್ಲಿ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಕಾಪು ತಹಶಿಲ್ದಾರ್ ಮಹಮ್ಮದ್ ಇಸಾಕ್,ಕಾಪು ಕಂದಾಯ ಅಧಿಕಾರಿ ರವಿಶಂಕರ್,ಬಿಜೆಪಿ ಕಾಪು ಕ್ಷೇತ್ರ ಅಧ್ಯಕ್ಷ ಶ್ರೀಕಾಂತ್ ನಾಯಕ್, ಮೂಳೂರು ಬಿಜೆಪಿ ಸ್ಥಾನಿಯಧ್ಯಕ್ಷ ಕಿಶೋರ್ , ವೀರಕೇಸರಿ ಶೆಟ್ಟಿ ಚಿತ್ತನ್,ಕಿರಣ್,ಸುದರ್ಶನ್ ಮಹೇಶ್ ಸಾಲಿಯಾನ್, ಮೊದಲಾದ ಸದಸ್ಯರು ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…