ಪಾಟ್ನಾ : ಬಿಹಾರದ ಪಾಟ್ನಾ ಸಮೀಪದ ಉಮಾನಾಥ್ ಗಂಗಾ ಘಾಟ್ ಬಳಿ ಭೀಕರ ದೋಣಿ ದುರಂತ ಸಂಭವಿಸಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಗಂಗಾ ನದಿಯಲ್ಲಿ ಸಣ್ಣ ದೋಣಿ ಪಲ್ಟಿಯಾದ ಪರಿಣಾಮ ಇಬ್ಬರ ಮೃತದೇಹಗಳು ಪತ್ತೆಯಾಗಿವೆ.
ಮಾಹಿತಿಯ ಪ್ರಕಾರ, ದೋಣಿಯಲ್ಲಿ ಸುಮಾರು 14ರಿಂದ 15 ಮಂದಿ ಪ್ರಯಾಣಿಸುತ್ತಿದ್ದರು. ಬಲವಾದ ಗಾಳಿ ಮತ್ತು ನದಿಯ ಅಲೆಗಳ ಪರಿಣಾಮ ದೋಣಿ ನಿಯಂತ್ರಣ ತಪ್ಪಿ ಮುಳುಗಿದೆ ಎನ್ನಲಾಗಿದೆ. ಘಟನೆ ವೇಳೆ ಕೆಲವರನ್ನು ಸ್ಥಳೀಯರು ಮತ್ತು ಇನ್ನೊಂದು ದೋಣಿಯ ಸಹಾಯದಿಂದ ರಕ್ಷಿಸಲಾಗಿದೆ.
ಇದನ್ನೂ ಓದಿ:
ಆದರೆ ಇನ್ನೂ ಸುಮಾರು ಏಳು ಮಂದಿ ನದಿಯಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದ್ದು, ನಾಪತ್ತೆಯಾದವರಿಗಾಗಿ ತೀವ್ರ ಶೋಧ ಕಾರ್ಯ ಮುಂದುವರಿದಿದೆ. ಘಟನಾ ಸ್ಥಳಕ್ಕೆ ಎಸ್ಡಿಆರ್ಎಫ್ ತಂಡಗಳು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಪ್ರಸ್ತುತ ಎಷ್ಟು ಮಂದಿ ಮೃತಪಟ್ಟಿದ್ದಾರೆ ಅಥವಾ ನಾಪತ್ತೆಯಾಗಿದ್ದಾರೆ ಎಂಬುದರ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ. ಘಟನೆ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…