ಉಡುಪಿ: ಗಂಗೊಳ್ಳಿ ಪಂಚಾಯತ್ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಪಿಡಿಓ ಉಮಾಶಂಕರ್ ಹಾಗೂ ದ್ವಿತೀಯ ದರ್ಜೆ ಗುಮಾಸ್ತ ಶೇಖರ ಜಿ ಲಂಚ ಪಡೆಯುತ್ತಿದ್ದಾಗ ಬಲೆಗೆ ಬಿದ್ದಿದ್ದಾರೆ.
ನೈನ್ ಲವೆನ್ ( 9/11) ಮಾಡಿಕೊಡಲು ಪಿಡಿಒ 20 ಸಾವಿರ ಲಂಚ ಕೇಳಿದ್ದ. 9/11 ಮಾಡಿಸಲು ದ್ವಿತೀಯ ದರ್ಜೆ ಗುಮಾಸ್ತ 2 ಸಾವಿರ ರೂಪಾಯಿ ಹಣ ಪಡೆದಿದ್ದ. ಒಟ್ಟು 22 ಸಾವಿರ ಲಂಚ ಪಡೆಯುತ್ತಿದ್ದಾಗ ಪಿಡಿಓ ಹಾಗೂ ಗುಮಾಸ್ತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಹಮ್ಮದ್ ಹನೀಫ್ ಎಂಬವರ ದೂರಿನ ಮೇಲೆ ಈ ಕಾರ್ಯಾಚರಣೆ ನಡೆದಿತ್ತು.ಪ್ರಭಾರ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…