ನವದೆಹಲಿ,- ಪಾಕಿಸ್ಥಾನ ಮತ್ತು ಭಾರತ ನಡುವೆ ವಿಷಮ ಪರಿಸ್ಥಿತಿ ನಿರ್ಮಾಣವಾಗಿದ್ದು, ಗಡಿಯಲ್ಲಿ ಎಂತಹ ಪರಿಸ್ಥಿತಿಯನ್ನೂ ಎದುರಿಸಲು ಸಿದ್ಧರಾಗಿರಿ ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಭಾರತೀಯ ಸೇನೆಗೆ ಕರೆ ನೀಡಿದ್ದಾರೆ.
ಪಾಕಿಸ್ಥಾನಕ್ಕೆ ಹೊಂದಿಕೊಂಡಿರುವ ಜಮ್ಮು-ಕಾಶ್ಮೀರ ಸೇರಿದಂತೆ ರಾಜಸ್ಥಾನದ ಅಂತಾರಾಷ್ಟ್ರೀಯ ಗಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಬಿಪಿನ್ ರಾವತ್ ಅವರು ಭಾರತೀಯ ಯೋಧರಿಗೆ ಎಂತಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರಿ ಎಂದು ಹೇಳಿದ್ದಾರೆ.
ದೇಶದ ಭದ್ರತೆ ಕುರಿತಂತೆ ಪರಿಸ್ಥಿತಿ ವಿಷಮಕ್ಕೆ ತಿರುಗಿದ್ದು, ಯಾವಾಗ ಏನಾಗುತ್ತದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ಹೀಗಾಗಿ ಪರಿಸ್ಥಿತಿಯನ್ನು ಸೂಕ್ತವಾಗಿ ನಿರ್ವಹಿಸಲು ಸಮರ್ಥರಾಗಿ ಎಂದು ಬಿಪಿನ್ ರಾವತ್ ಹೇಳಿದ್ದಾರೆ.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…