ನವದೆಹಲಿ,- ಪಾಕಿಸ್ಥಾನ ಮತ್ತು ಭಾರತ ನಡುವೆ ವಿಷಮ ಪರಿಸ್ಥಿತಿ ನಿರ್ಮಾಣವಾಗಿದ್ದು, ಗಡಿಯಲ್ಲಿ ಎಂತಹ ಪರಿಸ್ಥಿತಿಯನ್ನೂ ಎದುರಿಸಲು ಸಿದ್ಧರಾಗಿರಿ ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಭಾರತೀಯ ಸೇನೆಗೆ ಕರೆ ನೀಡಿದ್ದಾರೆ.
ಪಾಕಿಸ್ಥಾನಕ್ಕೆ ಹೊಂದಿಕೊಂಡಿರುವ ಜಮ್ಮು-ಕಾಶ್ಮೀರ ಸೇರಿದಂತೆ ರಾಜಸ್ಥಾನದ ಅಂತಾರಾಷ್ಟ್ರೀಯ ಗಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಬಿಪಿನ್ ರಾವತ್ ಅವರು ಭಾರತೀಯ ಯೋಧರಿಗೆ ಎಂತಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರಿ ಎಂದು ಹೇಳಿದ್ದಾರೆ.
ದೇಶದ ಭದ್ರತೆ ಕುರಿತಂತೆ ಪರಿಸ್ಥಿತಿ ವಿಷಮಕ್ಕೆ ತಿರುಗಿದ್ದು, ಯಾವಾಗ ಏನಾಗುತ್ತದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ಹೀಗಾಗಿ ಪರಿಸ್ಥಿತಿಯನ್ನು ಸೂಕ್ತವಾಗಿ ನಿರ್ವಹಿಸಲು ಸಮರ್ಥರಾಗಿ ಎಂದು ಬಿಪಿನ್ ರಾವತ್ ಹೇಳಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…