ಅಯೋಧ್ಯೆ: ಬಾಬ್ರಿ ಮಸೀದಿಗೆ ಬದಲಿಯಾಗಿ ನಿರ್ಮಾಣಗೊಳ್ಳಲಿರುವ ಮಸೀದಿಗೆ ನೀಲನಕ್ಷೆ ಸಿದ್ಧವಾಗುತ್ತಿದ್ದು ಇದೇ ಶನಿವಾರ ಅನಾವರಣಗೊಳ್ಳಲಿದೆ. ಮಸೀದಿ ನಿರ್ಮಾಣಕ್ಕೆ ಶಂಕುಸ್ಥಾಪನೆ ಮುಂದಿನ ತಿಂಗಳು ಜನವರಿಯ ಗಣರಾಜ್ಯೋತ್ಸವ ದಿನ ನೆರವೇರಲಿದೆ ಎಂದು ಮಸೀದಿ ನಿರ್ಮಾಣದ ಟ್ರಸ್ಟ್ ತಿಳಿಸಿದೆ.
ಬಾಬ್ರಿ ಮಸೀದಿಗೆ ಬದಲಾಗಿ ನಿರ್ಮಿಸಲಿರುವ ಮಸೀದಿಗೆ ಅಯೋಧ್ಯೆಯಲ್ಲಿ 5 ಎಕರೆ ಜಮೀನನ್ನು ಮೀಸಲಿಡಲಾಗಿದ್ದು, 7 ದಶಕಗಳ ಹಿಂದೆ ಜಾರಿಗೆ ಬಂದ ಭಾರತದ ಸಂವಿಧಾನದ ದಿನವೇ ಶಂಕುಸ್ಥಾಪನೆ ನೆರವೇರಲಿದೆ. ನಮ್ಮ ಸಂವಿಧಾನ ಬಹುತ್ವವನ್ನು ಆಧಾರವಾಗಿಟ್ಟುಕೊಂಡಿದೆ, ಹೀಗಾಗಿ ಅದೇ ದಿನ ಶಂಕುಸ್ಥಾಪನೆ ನೆರವೇರಲಿದೆ ಎಂದು ಇಂಡೊ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಕಾರ್ಯದರ್ಶಿ ಅತರ್ ಹುಸೇನ್ ತಿಳಿಸಿದ್ದಾರೆ.
ಹೊಸ ಮಸೀದಿ ಬಾಬರಿ ಮಸೀದಿಗಿಂತ ದೊಡ್ಡದಾಗಿರುತ್ತದೆ. 1,400 ವರ್ಷಗಳ ಹಿಂದೆ ಪ್ರವಾದಿ ತನ್ನ ಕೊನೆಯ ಧರ್ಮೋಪದೇಶದಲ್ಲಿ ಬೋಧಿಸಿದಂತೆ ಇದು ಇಸ್ಲಾಂ ಧರ್ಮದ ನಿಜವಾದ ಉತ್ಸಾಹದಲ್ಲಿ ಮಾನವೀಯತೆಗೆ ಸೇವೆ ಸಲ್ಲಿಸಲಿದೆ ಎಂದು ಅಖ್ತರ್ ಹೇಳಿದರು.
ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…
ಬೆಳ್ತಂಗಡಿ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…
ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…