ಅಯೋಧ್ಯೆ: ಬಾಬ್ರಿ ಮಸೀದಿಗೆ ಬದಲಿಯಾಗಿ ನಿರ್ಮಾಣಗೊಳ್ಳಲಿರುವ ಮಸೀದಿಗೆ ನೀಲನಕ್ಷೆ ಸಿದ್ಧವಾಗುತ್ತಿದ್ದು ಇದೇ ಶನಿವಾರ ಅನಾವರಣಗೊಳ್ಳಲಿದೆ. ಮಸೀದಿ ನಿರ್ಮಾಣಕ್ಕೆ ಶಂಕುಸ್ಥಾಪನೆ ಮುಂದಿನ ತಿಂಗಳು ಜನವರಿಯ ಗಣರಾಜ್ಯೋತ್ಸವ ದಿನ ನೆರವೇರಲಿದೆ ಎಂದು ಮಸೀದಿ ನಿರ್ಮಾಣದ ಟ್ರಸ್ಟ್ ತಿಳಿಸಿದೆ.
ಬಾಬ್ರಿ ಮಸೀದಿಗೆ ಬದಲಾಗಿ ನಿರ್ಮಿಸಲಿರುವ ಮಸೀದಿಗೆ ಅಯೋಧ್ಯೆಯಲ್ಲಿ 5 ಎಕರೆ ಜಮೀನನ್ನು ಮೀಸಲಿಡಲಾಗಿದ್ದು, 7 ದಶಕಗಳ ಹಿಂದೆ ಜಾರಿಗೆ ಬಂದ ಭಾರತದ ಸಂವಿಧಾನದ ದಿನವೇ ಶಂಕುಸ್ಥಾಪನೆ ನೆರವೇರಲಿದೆ. ನಮ್ಮ ಸಂವಿಧಾನ ಬಹುತ್ವವನ್ನು ಆಧಾರವಾಗಿಟ್ಟುಕೊಂಡಿದೆ, ಹೀಗಾಗಿ ಅದೇ ದಿನ ಶಂಕುಸ್ಥಾಪನೆ ನೆರವೇರಲಿದೆ ಎಂದು ಇಂಡೊ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಕಾರ್ಯದರ್ಶಿ ಅತರ್ ಹುಸೇನ್ ತಿಳಿಸಿದ್ದಾರೆ.
ಹೊಸ ಮಸೀದಿ ಬಾಬರಿ ಮಸೀದಿಗಿಂತ ದೊಡ್ಡದಾಗಿರುತ್ತದೆ. 1,400 ವರ್ಷಗಳ ಹಿಂದೆ ಪ್ರವಾದಿ ತನ್ನ ಕೊನೆಯ ಧರ್ಮೋಪದೇಶದಲ್ಲಿ ಬೋಧಿಸಿದಂತೆ ಇದು ಇಸ್ಲಾಂ ಧರ್ಮದ ನಿಜವಾದ ಉತ್ಸಾಹದಲ್ಲಿ ಮಾನವೀಯತೆಗೆ ಸೇವೆ ಸಲ್ಲಿಸಲಿದೆ ಎಂದು ಅಖ್ತರ್ ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…