ಉಡುಪಿ: ಗಣರಾಜ್ಯೋತ್ಸವ ದಿನದಂದು ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡುವ ಸಚಿವರ ಪಟ್ಟಿಯನ್ನು ರಾಜ್ಯ ಸರಕಾರ ಶುಕ್ರವಾರ ಬಿಡುಗಡೆ ಮಾಡಿದೆ.
ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರು ಧ್ವಜಾರೋಹಣ ಮಾಡಲಿದ್ದು, ಇತ್ತೀಚೆಗೆ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ಅವಕಾಶ ಪಡೆದಿರುವ ಸುಳ್ಯ ಶಾಸಕ ಹಾಗೂ ರಾಜ್ಯ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್ ಅಂಗಾರ ಅವರಿಗೆ ಉಡುಪಿ ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…
ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ ಪಡುಬಿದ್ರಿ: ಪಡುಬಿದ್ರಿಯ ದೀನ್ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್…
ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…
ಉಡುಪಿ : ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಸೂಚಿಸಲಾಗಿದೆ : ಡಿಸಿ ಸ್ವರೂಪ…
ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಬಸ್ ಕಂಡಕ್ಟರ್ ಬಂಧನ ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ…
ಮಂಗಳೂರಿನಲ್ಲಿ ತೈಲ ಸಂಗ್ರಹಾಗಾರ ಸ್ಥಾಪನೆಗೆ ONGC ಅನುಮೋದನೆ ನವದೆಹಲಿ: ಇರಾನ್-ಅಮೆರಿಕ ಸಂಘರ್ಷದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿರುವ ಹೊತ್ತಿನಲ್ಲೇ,…