ಉಡುಪಿ

ಗಣರಾಜ್ಯೋತ್ಸವ ದಿನದ ಧ್ವಜಾರೋಹಣ : ದ. ಕ ಜಿಲ್ಲೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಉಡುಪಿಯಲ್ಲಿ ಎಸ್ ಅಂಗಾರ -Vishwanews24

ಗಣರಾಜ್ಯೋತ್ಸವ ದಿನದ ಧ್ವಜಾರೋಹಣ : ದ. ಕ ಜಿಲ್ಲೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಉಡುಪಿಯಲ್ಲಿ ಎಸ್ ಅಂಗಾರ -Vishwanews24

ಉಡುಪಿ: ಗಣರಾಜ್ಯೋತ್ಸವ ದಿನದಂದು ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡುವ ಸಚಿವರ ಪಟ್ಟಿಯನ್ನು ರಾಜ್ಯ ಸರಕಾರ ಶುಕ್ರವಾರ ಬಿಡುಗಡೆ ಮಾಡಿದೆ.

ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರು ಧ್ವಜಾರೋಹಣ ಮಾಡಲಿದ್ದು, ಇತ್ತೀಚೆಗೆ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ಅವಕಾಶ ಪಡೆದಿರುವ ಸುಳ್ಯ ಶಾಸಕ ಹಾಗೂ ರಾಜ್ಯ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್ ಅಂಗಾರ ಅವರಿಗೆ ಉಡುಪಿ ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಜೆಡಿಎಸ್ ಪಕ್ಷ ಎಂದರೆ ರೈತರ ಪಕ್ಷ, ಮುಂದಿನ ದಿನಗಳಲ್ಲಿ ಜೆಡಿಎಸ್ ಅಂದ್ರೆ ಯುವಕರ ಪಕ್ಷವೂ ಆಗಲಿದೆ : ನಿಖಿಲ್ ಕುಮಾರಸ್ವಾಮಿ -Vishwanews24

Vishwa News 24

Recent Posts

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ – vishwanews24

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ.…

5 minutes ago

ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ – vishwanews24

ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ ಮಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ…

18 minutes ago

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ ಮನವಿ – vishwanews24

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ…

49 minutes ago

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ – vishwanews24

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ ಮಂಗಳೂರು,: ಯುವಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು…

54 minutes ago

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ – vishwanews24

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್…

58 minutes ago

ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ – vishwanews24

ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ ; ಕಲಬುರಗಿಯ ಇಬ್ಬರು ಸುರಕ್ಷಿತ ಬೆಂಗಳೂರು: ನೇಪಾಳ-ಟಿಬೆಟ್…

1 hour ago