ನವದೆಹಲಿ: ಜನವರಿ 26ರಂದು ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಅಯೋಧ್ಯೆಯ ಪರಂಪರೆಯನ್ನು ಬಿಂಬಿಸುವ ಉತ್ತರ ಪ್ರದೇಶದ ಸ್ತಬ್ಧಚಿತ್ರವು ಮೊದಲ ಸ್ಥಾನಗಳಿಸಿದೆ ಎಂದು ತಿಳಿದುಬಂದಿದೆ.
ಸ್ತಬ್ಧಚಿತ್ರದ ಒಂದು ಬದಿಯಲ್ಲಿ ಗಿನ್ನಿಸ್ ದಾಖಲೆಗೆ ಸೇರಿರುವ ಅಯೋಧ್ಯೆಯ ದೀಪೋತ್ಸವ ಆಚರಣೆಯ ವಿವರಗಳಿದ್ದು, ಜೊತೆಗೆ ಶ್ರೀರಾಮ, ಶಬರಿ, ಅಹಿಲ್ಯಾ, ಹನುಮಾನರ ಉಬ್ಬುಕಲಾಕೃತಿಗಳು ಇದ್ದವು.
ಇನ್ನು ಉತ್ತರ ಪ್ರದೇಶ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ 17 ಸ್ತಬ್ಧಚಿತ್ರಗಳು ಪಥಸಂಚಲನದಲ್ಲಿ ಭಾಗಿಯಾಗಿದ್ದವು.
ಪಥಸಂಚಲನದಲ್ಲಿ ತ್ರಿಪುರಾದ ಸ್ತಬ್ಧಚಿತ್ರವು ಎರಡನೇ ಸ್ಥಾನ ಪಡೆದುಕೊಂಡು, ಉತ್ತರಖಾಂಡ ರಾಜ್ಯವು ಮೂರನೇ ಸ್ಥಾನಗಳಿಸಿದೆ.
ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡುವಾಗ ಕಲೆ, ಸಂಸ್ಕೃತಿ, ಚಿತ್ರಕಲೆ, ಶಿಲ್ಪಕಲೆ, ಸಂಗೀತ, ವಸ್ತುಶಿಲ್ಪ, ನೃತ್ಯ ಸಂಯೋಜನೆ ಮತ್ತಿತರ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳನ್ನು ಒಳಗೊಂಡಿರುವ ತಜ್ಞರ ಸಮಿತಿ ಅನೇಕ ಸಭೆಗಳನ್ನು ನಡೆಸಿ ಬಳಿಕ ಪರಿಶೀಲಿಸಿ ಉತ್ತಮ ಸ್ತಬ್ಧಚಿತ್ರವನ್ನು ಆಯ್ಕೆ ಮಾಡುತ್ತದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…