ತಿರುವನಂತಪುರ : ದೆಹಲಿ ಗಣರಾಜ್ಯೋತ್ಸವ ಪರೇಡ್ನಲ್ಲಿ ಭಾಗವಹಿಸಲು ಕೇರಳ ಸ್ತಬ್ಧಚಿತ್ರವನ್ನು ಸೇರ್ಪಡೆ ಮಾಡಲು ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಒತ್ತಾಯಿಸಿದ್ದಾರೆ.
ಟ್ಯಾಬ್ಲೋವನ್ನು ಸೇರಿಸಲು ತುರ್ತು ಹಸ್ತಕ್ಷೇಪವನ್ನು ಕೋರಿ ಪ್ರಧಾನಿಗೆ ಸಿಎಂ ಪಿಣರಾಯಿ ಪತ್ರ ಬರೆದು ಒತ್ತಾಯಿಸಿದ್ದಾರೆ.
‘ಪ್ರಸ್ತಾವಿತ ಸ್ತಬ್ಧಚಿತ್ರವು ಪ್ರಬಲ ಸಾಮಾಜಿಕ ಸಂದೇಶವನ್ನು ಒಳಗೊಂಡಿದೆ. ಸಮಕಾಲೀನ ಸಾಮಾಜಿಕ ಸನ್ನಿವೇಶದಲ್ಲಿ ಹೆಚ್ಚು ಪ್ರಸ್ತುತವಾಗಿದೆ. ಕೇರಳದ ನವೋದಯ ಚಳುವಳಿಯನ್ನು ಮುನ್ನಡೆಸಿದ ಮಹಾನ್ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಚಿಂತನೆಗಳು ವಿಶ್ವದಾದ್ಯಂತ ಗಮನ ಸೆಳೆದಿದ್ದವು. ಇದರ ಚಿತ್ರಣ ಸ್ತಬ್ಧಚಿತ್ರದಲ್ಲಿ ಅಡಕಗೊಂಡಿದೆ. ಹೀಗಾಗಿ ಸ್ತಬ್ಧಚಿತ್ರವು ಯುವ ಪೀಳಿಗೆಗೆ ಅಮೂಲ್ಯ ಸಂದೇಶವನ್ನು ಸಾರಲಿದೆ’ ಎಂದು ಮೋದಿಗೆ ಬರೆದ ಪತ್ರದಲ್ಲಿ ಪಿಣರಾಯಿ ಉಲ್ಲೇಖಿಸಿದ್ದಾರೆ.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …