ನವದೆಹಲಿ: ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಮಸೂದೆ ವಿರೋಧಿಸಿ ರೈತರು ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆ ಹೆಸರಿನಲ್ಲಿ ನಿನ್ನೆ ಮಂಗಳವಾರ ದೆಹಲಿಯಲ್ಲಿ ಹಿಂಸಾಚಾರ ಕೃತ್ಯ ನಡೆದಿದೆ. ಪಂಜಾಬ್ ನ ಪ್ರತಿ ಹಳ್ಳಿಯಿಂದಲೂ ಸಾವಿರಾರು ರೂಪಾಯಿ ಡೀಸೆಲ್ ಹಾಕಿಸಿಕೊಂಡು ಟ್ರ್ಯಾಕ್ಟರ್ ನಲ್ಲಿ ಬಂದವರು ಉದ್ದೇಶಪೂರ್ವಕವಾಗಿ ಹಿಂಸೆಗೆ ಇಳಿದಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಇದಾಗಲೇ ಏಳು ಮಂದಿಯ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಪೂರ್ವ ಜಿಲ್ಲೆ ಮತ್ತು ದ್ವಾರಕಾದಲ್ಲಿ ತಲಾ ಮೂರು ಮತ್ತು ಶಹದಾರ ಜಿಲ್ಲೆಯಲ್ಲಿ ಒಂದು ಪ್ರಕರಣ ದಾಖಲಿಸಲಾಗಿದೆ. ಇನ್ನೂ ಹೆಚ್ಚಿನ ಜನರ ವಿರುದ್ಧ ಎಫ್ ಐಆರ್ ದಾಖಲಾಗಲಿದೆ ಎಂದು ಪೊಲೀಸರು ಹೇಳಿದ್ದಾರೆ.
ಜನವರಿ 30ರ ನಂತರ ಕಂಬಳ ಪ್ರಾರಂಭ :ಸಂಸದ ನಳಿನ್ ಕುಮಾರ್ ಕಟೀಲ್ -Vishwanews24
ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ 86 ಮಂದಿ ಗಾಯಗೊಂಡಿದ್ದಾರೆ. ನಾಲ್ಕು ಗಡಿಗಳಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕಲ್ಪಿಸಲಾಗಿತ್ತು, ಅದಕ್ಕಾಗಿ ಕೆಲವೊಂದು ಷರತ್ತುಗಳನ್ನೂ ವಿಧಿಸಲಾಗಿತ್ತು. ಎಲ್ಲಾ ಷರತ್ತುಗಳನ್ನು ಒಪ್ಪಿಕೊಂಡಂತೆ ಮಾಡಿದ್ದ ಇವರು, ಉದ್ದೇಶಪೂರ್ವಕವಾಗಿ ಹಿಂಸಾಚಾರಕ್ಕೆ ಇಳಿದಿದ್ದಾರೆ. ಕಂಡಕಂಡಲ್ಲಿ ಪೊಲೀಸರ ಮೇಲೂ ಹಲ್ಲೆ ಮಾಡಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]