Featured

ಗಣೇಶೋತ್ಸವದ ಶೋಭಾಯಾತ್ರೆ ನಡೆಸಲು ಯಾವುದೇ ತೊಂದರೆ ಆಗದಂತೆ ವಿಜೃಂಭಣೆಯಿಂದ ನಡೆಯುವಂತೆ ನೋಡಿಕೊಳ್ಳಬೇಕು : ಜಿಲ್ಲಾಡಳಿತಕ್ಕೆ ಶಾಸಕ ವೇದವ್ಯಾಸ ಕಾಮತ್ -Vishwanews24

ಮಂಗಳೂರು: ಗಣೇಶೋತ್ಸವದ ಶೋಭಾಯಾತ್ರೆ ನಡೆಸಲು ಯಾವುದೇ ತೊಂದರೆ ಆಗದ ರೀತಿಯಲ್ಲಿ ಸ್ಪಂದಿಸಬೇಕು ಎಂದು ಮೆಸ್ಕಾಂ, ಪೊಲೀಸ್ ಕಮಿಷನರ್, ಜಿಲ್ಲಾಧಿಕಾರಿ ಹಾಗೂ ಮಂಗಳೂರು ಮಹಾನಗರ ಪಾಲಿಕೆಗೆ  ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ.

ಗಣೇಶೋತ್ಸವ ಆಚರಣೆಯ ಎಲ್ಲಾ ದಿನಗಳಲ್ಲಿ ನಾಗರಿಕರಿಗೆ, ಸಮಿತಿಗಳಿಗೆ ತೊಂದರೆ ಆಗದಂತೆ ಉತ್ಸವಗಳು ವಿಜೃಂಭಣೆಯಿಂದ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 2 ರಿಂದ 6ರವರೆಗೆ ಮಂಗಳೂರು ಮಹಾನಗರದ ವಿವಿಧ ಕಡೆಗಳಲ್ಲಿ ಸಾರ್ವಜನಿಕ ಗಣೇಶೋತ್ಸವದ ಕಾರ್ಯಕ್ರಮಗಳು ನಡೆಯಲಿದ್ದು, ಈ ಹಿನ್ನೆಲೆ ಗಣೇಶೋತ್ಸವ ಆಚರಿಸುವ ಸಮಿತಿಯವರು ತಮಗೆ ಬೇಕಾದ ವಿದ್ಯುತ್ ಸಂಪರ್ಕಕ್ಕಾಗಿ ಮೆಸ್ಕಾಂಗೆ ಅರ್ಜಿ ಸಲ್ಲಿಸಿದಾಗ ಯಾವುದೇ ವಿಳಂಬ ಮಾಡದೇ ಸೂಕ್ತ ರೀತಿಯಲ್ಲಿ ಸ್ಪಂದಿಸಬೇಕು ಎಂದು  ಹೇಳಿದ್ದಾರೆ.

ಮೈಕ್, ಸೌಂಡ್ ಸಿಸ್ಟಮ್ ಸಹಿತ ಇತರ ವ್ಯವಸ್ಥೆಗಳಿಗೆ ಗಣೇಶೋತ್ಸವ ಸಮಿತಿಗಳು ಮನವಿ ಮಾಡಿದ ತಕ್ಷಣ ಅನುಮತಿ ನೀಡಬೇಕು. ಶೋಭಾಯಾತ್ರೆಗಳು ಸಾಗುವ ದಾರಿಯಲ್ಲಿ ಹೊಂಡ, ಗುಂಡಿಗಳು ಇದ್ದಲ್ಲಿ ಅದನ್ನು ತಕ್ಷಣ ಮುಚ್ಚಲು ಕೂಡ ಪಾಲಿಕೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಅದೇ ರೀತಿಯಲ್ಲಿ ಗಣೇಶೋತ್ಸವದ ಶೋಭಾಯಾತ್ರೆ ನಡೆಸಲು ಯಾವುದೇ ತೊಂದರೆ ಆಗದ ರೀತಿಯಲ್ಲಿ ಪೊಲೀಸ್ ಕಮೀಷನರ್ ಕಚೇರಿ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.

 

Vishwa News 24

Recent Posts

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ -vishwanews24

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…

6 hours ago

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

1 day ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

1 day ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

1 day ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

2 days ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

2 days ago