ನವದೆಹಲಿ: ಲ್ಯಾಟಿನ್ ಅಮೆರಿಕದ ಈಕ್ವೆಡಾರ್ ಸಮೀಪದಲ್ಲಿ ದ್ವೀಪದಲ್ಲಿ ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದ ಗಣೇಶ ಚತುರ್ಥಿಯಂದು ರಿಸರ್ವ್ ಬ್ಯಾಂಕ್ ಆಫ್ ಕೈಲಾಸ ಸ್ಥಾಪನೆ ಘೋಷಿಸಿದ್ದಾರೆ.
ತನ್ನದೇ ಕೈಲಾಸ ದೇಶವಾದ ರಿಸರ್ವ್ ಬ್ಯಾಂಕ್ ಆಫ್ ಕೈಲಾಸವನ್ನು ನಿತ್ಯಾನಂದ ತನ್ನ ಸಹಚರರೊಂದಿಗೆ ಬಿಡುಗಡೆ ಮಾಡಿದ್ದು, ಹಿಂದೂ ಧರ್ಮದ ಸುಧಾರಕ ನಾನಲ್ಲ. ಬದಲಾಗಿ ನಾನು ಪುನರುಜ್ಜೀವನಗೊಳಿಸುವವನಾಗಿದ್ದೇನೆ ಎಂದಿದ್ದಾರೆ.
ಈ ಬಗ್ಗೆ ಫೇಸ್ಬುಕ್ನಲ್ಲಿ ಕರೆನ್ಸಿ ಬಿಡುಗಡೆ ಮಾಡಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಗಣೇಶ ಚತುರ್ಥಿಯಂದು ಬಿಡುಗಡೆ ಮಾಡಿರುವ ಈ ಕರೆನ್ಸಿಯನ್ನು ಭಗವಾನ್ ನಿತ್ಯಾನಂದ ಪರಮ ಶಿವಂ ಪಾದಗಳಿಗೆ ಅರ್ಪಿಸಲಾಗುತ್ತಿದೆ ಎಂದಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…