ನವದೆಹಲಿ: ಲ್ಯಾಟಿನ್ ಅಮೆರಿಕದ ಈಕ್ವೆಡಾರ್ ಸಮೀಪದಲ್ಲಿ ದ್ವೀಪದಲ್ಲಿ ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದ ಗಣೇಶ ಚತುರ್ಥಿಯಂದು ರಿಸರ್ವ್ ಬ್ಯಾಂಕ್ ಆಫ್ ಕೈಲಾಸ ಸ್ಥಾಪನೆ ಘೋಷಿಸಿದ್ದಾರೆ.
ತನ್ನದೇ ಕೈಲಾಸ ದೇಶವಾದ ರಿಸರ್ವ್ ಬ್ಯಾಂಕ್ ಆಫ್ ಕೈಲಾಸವನ್ನು ನಿತ್ಯಾನಂದ ತನ್ನ ಸಹಚರರೊಂದಿಗೆ ಬಿಡುಗಡೆ ಮಾಡಿದ್ದು, ಹಿಂದೂ ಧರ್ಮದ ಸುಧಾರಕ ನಾನಲ್ಲ. ಬದಲಾಗಿ ನಾನು ಪುನರುಜ್ಜೀವನಗೊಳಿಸುವವನಾಗಿದ್ದೇನೆ ಎಂದಿದ್ದಾರೆ.
ಈ ಬಗ್ಗೆ ಫೇಸ್ಬುಕ್ನಲ್ಲಿ ಕರೆನ್ಸಿ ಬಿಡುಗಡೆ ಮಾಡಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಗಣೇಶ ಚತುರ್ಥಿಯಂದು ಬಿಡುಗಡೆ ಮಾಡಿರುವ ಈ ಕರೆನ್ಸಿಯನ್ನು ಭಗವಾನ್ ನಿತ್ಯಾನಂದ ಪರಮ ಶಿವಂ ಪಾದಗಳಿಗೆ ಅರ್ಪಿಸಲಾಗುತ್ತಿದೆ ಎಂದಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…