ಮುಲ್ಕಿ: ಮುಲ್ಕಿಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯಂದು ಕೊರಳ ಹಬ್ಬ ಸರಳ ರೀತಿಯಲ್ಲಿ ಆಚರಿಸಲಾಯಿತು.
ಬೆಳಗ್ಗೆ ದೇವಳದ ಅರ್ಚಕರು ದೇವಳದ ಎದುರಿನ ಗದ್ದೆಯಲ್ಲಿ ಪೂಜೆ ಸಲ್ಲಿಸಿ ತೆನೆಯನ್ನು ಪಲ್ಲಕ್ಕಿಯಲ್ಲಿ ದೇವಳಕ್ಕೆ ತರಲಾಯಿತು. ಬಳಿಕ ಬೆಳಗ್ಗೆ ಪ್ರಾತಃಕಾಲದ 5:40ರ ಶುಭ ಮುಹೂರ್ತದಲ್ಲಿ ಪೂಜೆ ಸಲ್ಲಿಸಿ ತೆನೆಯನ್ನು ಭಕ್ತರಿಗೆ ವಿತರಿಸಲಾಯಿತು.
ಗಣೇಶ ಚತುರ್ಥಿಯ ಹಬ್ಬದಂದು ಹಿಂದೂ ಸಂಪ್ರದಾಯದಂತೆ ಅನಾದಿಕಾಲದಿಂದ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೊರಳ ಹಬ್ಬ ಆಚರಿಸುತ್ತಿರುವುದು ವಾಡಿಕೆಯಾಗಿ ಬಂದಿದ್ದು, ಪ್ರಾತಃಕಾಲ ಭಕ್ತರು ದೇವಳಕ್ಕೆ ಆಗಮಿಸಿ ಹಣ್ಣುಕಾಯಿ ಅರ್ಪಿಸಿ ತೆನೆ ಪ್ರಸಾದರೂಪದಲ್ಲಿ ಪಡೆದುಕೊಳ್ಳುತ್ತಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…