ಮುಲ್ಕಿ: ಮುಲ್ಕಿಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯಂದು ಕೊರಳ ಹಬ್ಬ ಸರಳ ರೀತಿಯಲ್ಲಿ ಆಚರಿಸಲಾಯಿತು.
ಬೆಳಗ್ಗೆ ದೇವಳದ ಅರ್ಚಕರು ದೇವಳದ ಎದುರಿನ ಗದ್ದೆಯಲ್ಲಿ ಪೂಜೆ ಸಲ್ಲಿಸಿ ತೆನೆಯನ್ನು ಪಲ್ಲಕ್ಕಿಯಲ್ಲಿ ದೇವಳಕ್ಕೆ ತರಲಾಯಿತು. ಬಳಿಕ ಬೆಳಗ್ಗೆ ಪ್ರಾತಃಕಾಲದ 5:40ರ ಶುಭ ಮುಹೂರ್ತದಲ್ಲಿ ಪೂಜೆ ಸಲ್ಲಿಸಿ ತೆನೆಯನ್ನು ಭಕ್ತರಿಗೆ ವಿತರಿಸಲಾಯಿತು.
ಗಣೇಶ ಚತುರ್ಥಿಯ ಹಬ್ಬದಂದು ಹಿಂದೂ ಸಂಪ್ರದಾಯದಂತೆ ಅನಾದಿಕಾಲದಿಂದ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೊರಳ ಹಬ್ಬ ಆಚರಿಸುತ್ತಿರುವುದು ವಾಡಿಕೆಯಾಗಿ ಬಂದಿದ್ದು, ಪ್ರಾತಃಕಾಲ ಭಕ್ತರು ದೇವಳಕ್ಕೆ ಆಗಮಿಸಿ ಹಣ್ಣುಕಾಯಿ ಅರ್ಪಿಸಿ ತೆನೆ ಪ್ರಸಾದರೂಪದಲ್ಲಿ ಪಡೆದುಕೊಳ್ಳುತ್ತಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…