Featured

ಗರ್ಭಿಣಿ ಮಹಿಳೆಯರನ್ನು ಯಾವುದೇ ಉದ್ಯೋಗದಾತರು ಯಾವುದೇ ಕಾರಣಕ್ಕೂ ಕೆಲಸದಿಂದ ವಜಾ ಮಾಡುವಂತಿಲ್ಲ : ಡಾ.ಕೆ.ಸುಧಾಕರ್ -Vishwanews24

ಗರ್ಭಿಣಿ ಮಹಿಳೆಯರನ್ನು ಯಾವುದೇ ಉದ್ಯೋಗದಾತರು ಯಾವುದೇ ಕಾರಣಕ್ಕೂ ಕೆಲಸದಿಂದ ವಜಾ ಮಾಡುವಂತಿಲ್ಲ : ಡಾ.ಕೆ.ಸುಧಾಕರ್ -Vishwanews24

ಬೆಂಗಳೂರು: ಗರ್ಭಿಣಿಯರನ್ನು ಯಾವುದೇ ಉದ್ಯೋಗದಾತರು ಯಾವುದೇ ಕಾರಣಕ್ಕೂ ಕೆಲಸದಿಂದ ವಜಾ ಮಾಡುವಂತಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಗರ್ಭಿಣಿಯರನ್ನು ಕೆಲಸದಿಂದ ವಜಾ ಮಾಡುವುದು ಶಿಕ್ಷಾರ್ಹವಾಗಿದ್ದು, ದಂಡದೊಂದಿಗೆ 3 ತಿಂಗಳವರೆಗೆ ಜೈಲು ಶಿಕ್ಷೆಗೆ ಗುರಿಯಾಗುತ್ತಾರೆ. #ಮಹಿಳಾಮಾಸ #ಯಾವುದುಸರಿಎಂದುತಿಳಿದುಕೊಳ್ಳಿ  ಎಂದು ಟ್ವೀಟ್ ಮಾಡಿದ್ದಾರೆ.

ಪೊಳಲಿ ರಾಜರಾಜೇಶ್ವರಿ ಅಮ್ಮನವರ ಸಮ್ಮುಖದಲ್ಲಿ ವಿಕ್ಕಿ ಶೆಟ್ಟಿಯವರಿಂದ ಅನಾರೋಗ್ಯ ಪೀಡಿತ ಮಗುವಿನ ಚಿಕಿತ್ಸೆಗಾಗಿ ಸಹಾಯ ಧನ ಹಸ್ತಾಂತರ -Vishwanews24

 

ಗರ್ಭಿಣಿ ಮಹಿಳೆಯರನ್ನು ಯಾವುದೇ ಉದ್ಯೋಗದಾತರು ಯಾವುದೇ ಕಾರಣಕ್ಕೂ ಕೆಲಸದಿಂದ ವಜಾ ಮಾಡುವಂತಿಲ್ಲ. ಗರ್ಭಿಣಿ ಮಹಿಳೆಯನ್ನು ಕೆಲಸದಿಂದ ವಜಾ ಮಾಡುವುದು ಶಿಕ್ಷಾರ್ಹವಾಗಿದ್ದು, ದಂಡದೊಂದಿಗೆ 3 ತಿಂಗಳವರೆಗೆ ಜೈಲು ಶಿಕ್ಷೆಗೆ ಗುರಿಯಾಗುತ್ತಾರೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Kerala : ಪಕ್ಷದೊಳಗಿನ ಗುಂಪುಗಾರಿಕೆಯಿಂದ ಕೆಲಸ ಮಾಡಲು ಸಾಧ್ಯವಿಲ್ಲ ; ಕಾಂಗ್ರೆಸ್ ಗೆ ಪಿಸಿ ಚಾಕೋ ರಾಜೀನಾಮೆ -Vishwanews24

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 hour ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

3 hours ago