Featured

ಗರ್ಭಿಣಿ ಮಹಿಳೆಯರನ್ನು ಯಾವುದೇ ಉದ್ಯೋಗದಾತರು ಯಾವುದೇ ಕಾರಣಕ್ಕೂ ಕೆಲಸದಿಂದ ವಜಾ ಮಾಡುವಂತಿಲ್ಲ : ಡಾ.ಕೆ.ಸುಧಾಕರ್ -Vishwanews24

ಗರ್ಭಿಣಿ ಮಹಿಳೆಯರನ್ನು ಯಾವುದೇ ಉದ್ಯೋಗದಾತರು ಯಾವುದೇ ಕಾರಣಕ್ಕೂ ಕೆಲಸದಿಂದ ವಜಾ ಮಾಡುವಂತಿಲ್ಲ : ಡಾ.ಕೆ.ಸುಧಾಕರ್ -Vishwanews24

ಬೆಂಗಳೂರು: ಗರ್ಭಿಣಿಯರನ್ನು ಯಾವುದೇ ಉದ್ಯೋಗದಾತರು ಯಾವುದೇ ಕಾರಣಕ್ಕೂ ಕೆಲಸದಿಂದ ವಜಾ ಮಾಡುವಂತಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಗರ್ಭಿಣಿಯರನ್ನು ಕೆಲಸದಿಂದ ವಜಾ ಮಾಡುವುದು ಶಿಕ್ಷಾರ್ಹವಾಗಿದ್ದು, ದಂಡದೊಂದಿಗೆ 3 ತಿಂಗಳವರೆಗೆ ಜೈಲು ಶಿಕ್ಷೆಗೆ ಗುರಿಯಾಗುತ್ತಾರೆ. #ಮಹಿಳಾಮಾಸ #ಯಾವುದುಸರಿಎಂದುತಿಳಿದುಕೊಳ್ಳಿ  ಎಂದು ಟ್ವೀಟ್ ಮಾಡಿದ್ದಾರೆ.

ಪೊಳಲಿ ರಾಜರಾಜೇಶ್ವರಿ ಅಮ್ಮನವರ ಸಮ್ಮುಖದಲ್ಲಿ ವಿಕ್ಕಿ ಶೆಟ್ಟಿಯವರಿಂದ ಅನಾರೋಗ್ಯ ಪೀಡಿತ ಮಗುವಿನ ಚಿಕಿತ್ಸೆಗಾಗಿ ಸಹಾಯ ಧನ ಹಸ್ತಾಂತರ -Vishwanews24

 

ಗರ್ಭಿಣಿ ಮಹಿಳೆಯರನ್ನು ಯಾವುದೇ ಉದ್ಯೋಗದಾತರು ಯಾವುದೇ ಕಾರಣಕ್ಕೂ ಕೆಲಸದಿಂದ ವಜಾ ಮಾಡುವಂತಿಲ್ಲ. ಗರ್ಭಿಣಿ ಮಹಿಳೆಯನ್ನು ಕೆಲಸದಿಂದ ವಜಾ ಮಾಡುವುದು ಶಿಕ್ಷಾರ್ಹವಾಗಿದ್ದು, ದಂಡದೊಂದಿಗೆ 3 ತಿಂಗಳವರೆಗೆ ಜೈಲು ಶಿಕ್ಷೆಗೆ ಗುರಿಯಾಗುತ್ತಾರೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

Kerala : ಪಕ್ಷದೊಳಗಿನ ಗುಂಪುಗಾರಿಕೆಯಿಂದ ಕೆಲಸ ಮಾಡಲು ಸಾಧ್ಯವಿಲ್ಲ ; ಕಾಂಗ್ರೆಸ್ ಗೆ ಪಿಸಿ ಚಾಕೋ ರಾಜೀನಾಮೆ -Vishwanews24

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

3 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

3 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

3 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

4 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

4 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

4 hours ago